AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ನಿರ್ಮಾಣ ವಿರೋಧಿಸಿದ ಮಹಿಳೆಯರ ಮೇಲೆ JCB ಯಿಂದ ಮಣ್ಣು ಸುರಿಯುವ ಯತ್ನ, ಎಲ್ಲಿ?

ಬೆಂಗಳೂರು: ಮಹಿಳೆಯರ ಮೇಲೆ ಜೆಸಿಬಿಯಿಂದ ಮಣ್ಣು ಸುರಿಯುವ ಯತ್ನ ನಡೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆ ಬಳಿಯ ಹಲಸಿಮರದಪಾಳ್ಯ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ ಹಾಗೂ ಹನುಮಕ್ಕಾ ಎಂಬುವವರ ಮೇಲೆ ಮಣ್ಣು ಸುರಿಯುವ ಯತ್ನ ನಡೆಸಲಾಗಿದೆ. ಹರ್ಷಿತಾ ಮತ್ತು ಹನುಮಕ್ಕಾಗೆ ಸೇರಿದ ಜಮೀನಿನಲ್ಲಿ ಲೇಔಟ್‌ಗಾಗಿ ಅಕ್ರಮವಾಗಿ ರಸ್ತೆ ನಿರ್ಮಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಮೋಹನ್ ಕುಮಾರ್, ಶಿವಕುಮಾರ್, ರೇಣುಕಾ ಪ್ರಸಾದ್ ಹಾಗೂ ಅನಂತ್ ವಿರುದ್ಧ ಹರ್ಷಿತಾ ಮತ್ತು ಹನುಮಕ್ಕ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವ ಆರೋಪ ಮಾಡಿದ್ದಾರೆ. […]

ರಸ್ತೆ ನಿರ್ಮಾಣ ವಿರೋಧಿಸಿದ ಮಹಿಳೆಯರ ಮೇಲೆ JCB ಯಿಂದ ಮಣ್ಣು ಸುರಿಯುವ ಯತ್ನ, ಎಲ್ಲಿ?
KUSHAL V
| Edited By: |

Updated on:Sep 23, 2020 | 5:50 PM

Share

ಬೆಂಗಳೂರು: ಮಹಿಳೆಯರ ಮೇಲೆ ಜೆಸಿಬಿಯಿಂದ ಮಣ್ಣು ಸುರಿಯುವ ಯತ್ನ ನಡೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆ ಬಳಿಯ ಹಲಸಿಮರದಪಾಳ್ಯ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ ಹಾಗೂ ಹನುಮಕ್ಕಾ ಎಂಬುವವರ ಮೇಲೆ ಮಣ್ಣು ಸುರಿಯುವ ಯತ್ನ ನಡೆಸಲಾಗಿದೆ. ಹರ್ಷಿತಾ ಮತ್ತು ಹನುಮಕ್ಕಾಗೆ ಸೇರಿದ ಜಮೀನಿನಲ್ಲಿ ಲೇಔಟ್‌ಗಾಗಿ ಅಕ್ರಮವಾಗಿ ರಸ್ತೆ ನಿರ್ಮಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಮೋಹನ್ ಕುಮಾರ್, ಶಿವಕುಮಾರ್, ರೇಣುಕಾ ಪ್ರಸಾದ್ ಹಾಗೂ ಅನಂತ್ ವಿರುದ್ಧ ಹರ್ಷಿತಾ ಮತ್ತು ಹನುಮಕ್ಕ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವ ಆರೋಪ ಮಾಡಿದ್ದಾರೆ.

ಹಾಗಾಗಿ, ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಿಸದಂತೆ ಮಹಿಳೆಯರಿಬ್ಬರು ವಿರೋಧಿಸಿದರು. ಈ ವೇಳೆ ಮಹಿಳೆಯರನ್ನು ಬೆದರಿಸಲು ಅವರ ಮೇಲೆ JCB ಮೂಲಕ ಮಣ್ಣು ಸುರಿಯುವ ಯತ್ನ ನಡೆದಿದೆ ಎಂದು ತಿಳಿದುಬಂದಿದೆ. ಇನ್ನು ಮಹಿಳೆಯರ ಮೇಲೆ ಮಣ್ಣು ಸುರಿಯುವ ದೃಶ್ಯ ಮೊಬೈಲ್​ನಲ್ಲಿ ರೆಕಾರ್ಡ್ ಆಗಿದ್ದು ಇದನ್ನೇ ಸಾಕ್ಷಿಯಾಗಿ ಬಳಸಿ ಸ್ತ್ರೀಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Published On - 4:46 pm, Wed, 23 September 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು