AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದು ಮೀನು ಗೂಬೆ, ನಕ್ಷತ್ರ ಆಮೆ ಮಾರಲು ಯತ್ನಿಸಿದ ಕಿರಾತಕರು ಅಂದರ್​

ಮೈಸೂರು: ಜಿಲ್ಲೆಯ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಂದು ಮೀನು ಗೂಬೆ ಮಾರುತ್ತಿದ್ದ ಮೂವರನ್ನು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಂಡ್ಯ ಮೂಲದ ಕುಮಾರ್, ಮೊಹಮ್ಮದ್ ರಫಿ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಂದು ಮೀನು‌ ಗೂಬೆ, ಬೈಕ್ ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಅರಣ್ಯ ಸಂಚಾರಿ ದಳದ DCF ಎ.ಟಿ ಪೂವಯ್ಯರ ಮಾರ್ಗದರ್ಶನದಲ್ಲಿ ಮತ್ತು RFO ವಿವೇಕ್ […]

ಕಂದು ಮೀನು ಗೂಬೆ, ನಕ್ಷತ್ರ ಆಮೆ ಮಾರಲು ಯತ್ನಿಸಿದ ಕಿರಾತಕರು ಅಂದರ್​
ಪೃಥ್ವಿಶಂಕರ
|

Updated on:Nov 21, 2020 | 11:58 AM

Share

ಮೈಸೂರು: ಜಿಲ್ಲೆಯ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಂದು ಮೀನು ಗೂಬೆ ಮಾರುತ್ತಿದ್ದ ಮೂವರನ್ನು ಮಂಡ್ಯದ ಶ್ರೀರಂಗಪಟ್ಟಣದ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಂಡ್ಯ ಮೂಲದ ಕುಮಾರ್, ಮೊಹಮ್ಮದ್ ರಫಿ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಂದು ಮೀನು‌ ಗೂಬೆ, ಬೈಕ್ ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಅರಣ್ಯ ಸಂಚಾರಿ ದಳದ DCF ಎ.ಟಿ ಪೂವಯ್ಯರ ಮಾರ್ಗದರ್ಶನದಲ್ಲಿ ಮತ್ತು RFO ವಿವೇಕ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ನಕ್ಷತ್ರ ಆಮೆ ಮಾರಾಟ.. ನಾಲ್ವರ ಬಂಧನ ಇತ್ತ, ಅಕ್ರಮವಾಗಿ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದ 4 ಮಂದಿಯನ್ನು ಕೊಡಗು ಜಿಲ್ಲೆಯ ಮಡಿಕೇರಿಯ ಸಿಐಡಿ ಪೊಲೀಸರ ಅರಣ್ಯ ಘಟಕದ ಸಿಬ್ಬಂದಿ ಬಂಧಿಸಿದ್ದಾರೆ. ಅಂದ ಹಾಗೆ, ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲುನಲ್ಲಿ ನಡೆದಿದೆ.

ಆಂಧ್ರಪ್ರದೇಶದ ಲಕ್ಷ್ಮಣ, ರಾಮಪೋಗು ಲಕ್ಷ್ಮೀನಾರಾಯಣ, ನಾಗೇಶ್ ಹಾಗೂ ತೆಲಂಗಾಣದ ತೆಲಗು ತಿಮ್ಮಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಗೋಣಿಕೊಪ್ಪಲು ಪಟ್ಟಣಕ್ಕೆ ನಕ್ಷತ್ರ ಆಮೆ ಮಾರಾಟ ಮಾಡಲು ಬಂದಿದ್ದ ಆರೋಪಿಗಳು, 1,50,000 ರೂಪಾಯಿಗೆ ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಬಂಧಿತರಿಂದ ಮಹೀಂದ್ರ ವೆರೀಟೋ ಕಾರು ಮತ್ತು ಆಮೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೀಪಾವಳಿ ವೇಳೆ ಗೂಬೆ ಪೂಜೆ: ಲಕ್ಷ್ಮೀ ವಾಹನ ಎಂದು ತಿಳಿದಿದ್ದೂ ಕೊಲ್ತಾರೆ.. ಏಕೆ ಇಂತಹ ದುಷ್ಕೃತ್ಯ?

Published On - 11:33 am, Sat, 21 November 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ