AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲುಪಾಲಾದ ‘ಅಣ್ಣ’​ನ ಜಾಮೀನಿಗಾಗಿ.. ಹಫ್ತಾ ವಸೂಲಿ​ಗೆ ಇಳಿದು.. ಕೊನೆಗೆ ತಾವೇ ಅಂದರ್​ ಆದರು

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲಿಪಾಲಾದ ತಮ್ಮ ಗ್ಯಾಂಗ್​ ಲೀಡರ್​ನ ಜಾಮೀನಿನ ಮೇಲೆ ಬಿಡಿಸಲು ಆತನ ಸಹಚರರು ಹಫ್ತಾ ವಸೂಲಿಗೆ ಇಳಿದ ಸ್ವಾರಸ್ಯಕರ ಪ್ರಸಂಗ ವರದಿಯಾಗಿದೆ. ಸದ್ಯ, ಹಫ್ತಾ ವಸೂಲಿಗೆ ಯತ್ನಿಸಿದ್ದ 12 ಆರೋಪಿಗಳನ್ನು ಬಂಧಿಸಲಾಗಿದೆ. ಯಲಹಂಕ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಬಂಧಿತರೆಲ್ಲರೂ ಪಾಲನಹಳ್ಳಿ ಪಾಪಣ್ಣನ ಸಹಚರರು. ಪ್ರಶಾಂತ್ ಕುಮಾರ್, ಸಂಜಯ್, ನವೀನ್, ಮಂಜುನಾಥ ರಮೇಶ್, ಸ್ಯಾಮುಯಲ್, ಉಮೇಶ್, ಸುಬ್ರಮಣಿ, ಮಂಜುನಾಥ, ನಾಗರಾಜ, ರಮೇಶ್, ಸುರೇಶ್ ಬಂಧಿತ ಆರೋಪಿಗಳು. ಏನಿದು ‘ಜಾಮೀನಿಗಾಗಿ ಹಫ್ತಾ ವಸೂಲಿ’ ಪ್ರಕರಣ? ಅಂದ […]

ಜೈಲುಪಾಲಾದ ‘ಅಣ್ಣ’​ನ ಜಾಮೀನಿಗಾಗಿ.. ಹಫ್ತಾ ವಸೂಲಿ​ಗೆ ಇಳಿದು.. ಕೊನೆಗೆ ತಾವೇ ಅಂದರ್​ ಆದರು
KUSHAL V
|

Updated on: Nov 16, 2020 | 6:53 PM

Share

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲಿಪಾಲಾದ ತಮ್ಮ ಗ್ಯಾಂಗ್​ ಲೀಡರ್​ನ ಜಾಮೀನಿನ ಮೇಲೆ ಬಿಡಿಸಲು ಆತನ ಸಹಚರರು ಹಫ್ತಾ ವಸೂಲಿಗೆ ಇಳಿದ ಸ್ವಾರಸ್ಯಕರ ಪ್ರಸಂಗ ವರದಿಯಾಗಿದೆ. ಸದ್ಯ, ಹಫ್ತಾ ವಸೂಲಿಗೆ ಯತ್ನಿಸಿದ್ದ 12 ಆರೋಪಿಗಳನ್ನು ಬಂಧಿಸಲಾಗಿದೆ. ಯಲಹಂಕ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಬಂಧಿತರೆಲ್ಲರೂ ಪಾಲನಹಳ್ಳಿ ಪಾಪಣ್ಣನ ಸಹಚರರು. ಪ್ರಶಾಂತ್ ಕುಮಾರ್, ಸಂಜಯ್, ನವೀನ್, ಮಂಜುನಾಥ ರಮೇಶ್, ಸ್ಯಾಮುಯಲ್, ಉಮೇಶ್, ಸುಬ್ರಮಣಿ, ಮಂಜುನಾಥ, ನಾಗರಾಜ, ರಮೇಶ್, ಸುರೇಶ್ ಬಂಧಿತ ಆರೋಪಿಗಳು.

ಏನಿದು ‘ಜಾಮೀನಿಗಾಗಿ ಹಫ್ತಾ ವಸೂಲಿ’ ಪ್ರಕರಣ? ಅಂದ ಹಾಗೆ, ಬಂಧಿತ ಆರೋಪಿಗಳ ಬಾಸ್ ಪಾಲನಹಳ್ಳಿ ಪಾಪಣ್ಣ ಮತ್ತು ಆತನ ಸಹಚರ ಸೈಕೋ ಸೋಮ​ ಕೊಲೆ ಕೇಸ್​ ಒಂದರಲ್ಲಿ ಜೈಲುಪಾಲಾಗಿದ್ದಾರೆ. ಹಾಗಾಗಿ, ತಮ್ಮ ‘ಅಣ್ಣ’ನ ಮತ್ತು ಸೋಮ‌ನನ್ನು ಜಾಮೀನಿನ ಮೇಲೆ ಬಿಡಿಸಲು ಅವರ ಸಹಚರರು ಹಣಕ್ಕಾಗಿ ಹಫ್ತಾ ವಸೂಲಿಗೆ ಇಳಿದಿದ್ದರು. ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿ ಹಣ ವಸೂಲಿಗೆ ಯತ್ನಿಸಿದರು. ಅಷ್ಟೇ ಅಲ್ಲ, ಹಣ ನೀಡಲು ಒಪ್ಪದ ರಮೇಶ್ ಎಂಬುವವರಿಗೆ ಚಾಕು ಸಹ ಇರಿದಿದ್ದರು. ಒಟ್ನಲ್ಲಿ, ತಮ್ಮ ‘ಅಣ್ಣ’ನನ್ನ ಬೇಲ್​ ಮೇಲೆ ಬಿಡಿಸಲು ಯತ್ನಿಸಿದ ಆರೋಪಿಗಳು ಇದೀಗ ತಾವೇ ಜೈಲು ಸೇರಲಿದ್ದಾರೆ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ