AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. […]

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?
KUSHAL V
|

Updated on: Nov 22, 2020 | 5:10 PM

Share

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ.

ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. ಈ ಮಧ್ಯೆ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಗಡಿ ನಿರ್ಣಯ ಮಾಡಿಕೊಡಲಿ ಎಂದು ಪೊಲೀಸರು ಕಾದುಕುಳಿತಿದ್ದಾರೆ. ಪೊಲೀಸರ ಧೋರಣೆಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ಸ್ಥಳ ಯಾವ ಪೊಲೀಸ್ ಠಾಣೆಗೆ ಬರುತ್ತದೆ ಎಂಬ ಕಿತ್ತಾಟದಲ್ಲಿ ಎರಡೂ ಠಾಣೆಗಳ ಪೊಲೀಸರು ಕಾಲಹರಣ ಮಾಡುತ್ತಿರುವುದು ತಪ್ಪು ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?