AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. […]

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?
KUSHAL V
|

Updated on: Nov 22, 2020 | 5:10 PM

Share

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ.

ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. ಈ ಮಧ್ಯೆ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಗಡಿ ನಿರ್ಣಯ ಮಾಡಿಕೊಡಲಿ ಎಂದು ಪೊಲೀಸರು ಕಾದುಕುಳಿತಿದ್ದಾರೆ. ಪೊಲೀಸರ ಧೋರಣೆಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ಸ್ಥಳ ಯಾವ ಪೊಲೀಸ್ ಠಾಣೆಗೆ ಬರುತ್ತದೆ ಎಂಬ ಕಿತ್ತಾಟದಲ್ಲಿ ಎರಡೂ ಠಾಣೆಗಳ ಪೊಲೀಸರು ಕಾಲಹರಣ ಮಾಡುತ್ತಿರುವುದು ತಪ್ಪು ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಅಭಿಪ್ರಾಯಪಟ್ಟರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ