AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. […]

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?
KUSHAL V
|

Updated on: Nov 22, 2020 | 5:10 PM

Share

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ.

ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. ಈ ಮಧ್ಯೆ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಗಡಿ ನಿರ್ಣಯ ಮಾಡಿಕೊಡಲಿ ಎಂದು ಪೊಲೀಸರು ಕಾದುಕುಳಿತಿದ್ದಾರೆ. ಪೊಲೀಸರ ಧೋರಣೆಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ಸ್ಥಳ ಯಾವ ಪೊಲೀಸ್ ಠಾಣೆಗೆ ಬರುತ್ತದೆ ಎಂಬ ಕಿತ್ತಾಟದಲ್ಲಿ ಎರಡೂ ಠಾಣೆಗಳ ಪೊಲೀಸರು ಕಾಲಹರಣ ಮಾಡುತ್ತಿರುವುದು ತಪ್ಪು ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಅಭಿಪ್ರಾಯಪಟ್ಟರು.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್