AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. […]

ಖಾಕಿಗಳ ‘ವ್ಯಾಪ್ತಿ’ ಕಿತ್ತಾಟದಲ್ಲಿ.. ಅನಾಥವಾಗಿಯೇ ಉಳಿದ ಶವ, ಯಾವೂರಲ್ಲಿ?
KUSHAL V
|

Updated on: Nov 22, 2020 | 5:10 PM

Share

ದೊಡ್ಡಬಳ್ಳಾಪುರ: ತಾಲ್ಲೂಕಿನ ಅಪ್ಪಕಾರನಹಳ್ಳಿ ಬಳಿ ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಚಾಲಕನನ್ನು ಕೊಲೆ ಮಾಡಲಾಗಿದೆ. ಭಾನುವಾರ ಮುಂಜಾನೆ ಕೊಲೆ ವಿಚಾರ ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ, ಕೊಲೆಯಾದ ಸ್ಥಳವು ದೊಡ್ಡಬೆಳವಂಗಲ ಮತ್ತು ತ್ಯಾಮಗೊಂಡ್ಲು ಪೊಲೀಸ್ ಠಾಣೆಗಳ ಗಡಿಯಲ್ಲಿದ್ದು, ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬುದರ ಬಗ್ಗೆ ಪೊಲೀಸರೇ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ.

ಹಾಗಾಗಿ, ಮಧ್ಯಾಹ್ನವಾದರೂ ಮೃತದೇಹ ಟಾಟಾಏಸ್ ವಾಹನದಲ್ಲಿಯೇ ಇತ್ತು. ಮೃತದೇಹ ನೋಡಲು ಜನರು ಮುಗಿಬಿದ್ದ ಕಾರಣ ಸಾಕ್ಷ್ಯನಾಶದ ಆತಂಕವೂ ವ್ಯಕ್ತವಾಯಿತು. ಈ ಮಧ್ಯೆ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಗಡಿ ನಿರ್ಣಯ ಮಾಡಿಕೊಡಲಿ ಎಂದು ಪೊಲೀಸರು ಕಾದುಕುಳಿತಿದ್ದಾರೆ. ಪೊಲೀಸರ ಧೋರಣೆಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ಸ್ಥಳ ಯಾವ ಪೊಲೀಸ್ ಠಾಣೆಗೆ ಬರುತ್ತದೆ ಎಂಬ ಕಿತ್ತಾಟದಲ್ಲಿ ಎರಡೂ ಠಾಣೆಗಳ ಪೊಲೀಸರು ಕಾಲಹರಣ ಮಾಡುತ್ತಿರುವುದು ತಪ್ಪು ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಅಭಿಪ್ರಾಯಪಟ್ಟರು.

ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​