AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ. ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ […]

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್
KUSHAL V
|

Updated on: Oct 23, 2020 | 6:21 PM

Share

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ.

ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ PSI ಕುಮಾರ್​ರಿಂದ ಫೈರಿಂಗ್ ನಡೆದಿದ್ದು ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಅಪಹರಣವಾಗಿದ್ದ ಅಂಜನ್​ ಗೌಡರನ್ನು ಪೊಲೀಸರು ರಕ್ಷಿಸಿದ್ದಾರೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್