AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ. ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ […]

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್
KUSHAL V
|

Updated on: Oct 23, 2020 | 6:21 PM

Share

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ.

ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ PSI ಕುಮಾರ್​ರಿಂದ ಫೈರಿಂಗ್ ನಡೆದಿದ್ದು ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಅಪಹರಣವಾಗಿದ್ದ ಅಂಜನ್​ ಗೌಡರನ್ನು ಪೊಲೀಸರು ರಕ್ಷಿಸಿದ್ದಾರೆ.

Follow Us
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ