AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ. ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ […]

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್
KUSHAL V
|

Updated on: Oct 23, 2020 | 6:21 PM

Share

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ.

ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ PSI ಕುಮಾರ್​ರಿಂದ ಫೈರಿಂಗ್ ನಡೆದಿದ್ದು ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಅಪಹರಣವಾಗಿದ್ದ ಅಂಜನ್​ ಗೌಡರನ್ನು ಪೊಲೀಸರು ರಕ್ಷಿಸಿದ್ದಾರೆ.

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್