AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ. ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ […]

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್
KUSHAL V
|

Updated on: Oct 23, 2020 | 6:21 PM

Share

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ.

ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ PSI ಕುಮಾರ್​ರಿಂದ ಫೈರಿಂಗ್ ನಡೆದಿದ್ದು ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಅಪಹರಣವಾಗಿದ್ದ ಅಂಜನ್​ ಗೌಡರನ್ನು ಪೊಲೀಸರು ರಕ್ಷಿಸಿದ್ದಾರೆ.

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ