AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ. ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ […]

ಜಮೀನು ನೋಂದಣಿಗಾಗಿ ಕಿಡ್ನ್ಯಾಪ್! ಅಪಹರಣಕಾರನ ಮೇಲೆ ಖಾಕಿ ಫೈರಿಂಗ್
KUSHAL V
|

Updated on: Oct 23, 2020 | 6:21 PM

Share

ದೊಡ್ಡಬಳ್ಳಾಪುರ: ಅಪಹರಣಕಾರನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಠಾಣೆ ವ್ಯಾಪ್ತಿಯ ಮಾವಳ್ಳಿಪುರ ಬಳಿ ನಡೆದಿದೆ. ಅಂಜನ್ ಗೌಡ ಎಂಬುವವರನ್ನ ಕಿಡ್ನ್ಯಾಪ್ ಮಾಡಿದ್ದ ಆರೋಪಿ ಮನೋಜ್ ಮೇಲೆ ಖಾಕಿ ಪಡೆ ಫೈರಿಂಗ್ ನಡೆಸಿದ್ದಾರೆ. ಜಮೀನು ನೋಂದಣಿಗಾಗಿ ಅಂಜನ್​ ಗೌಡರನ್ನು ಆರೋಪಿ ಮನೋಜ್​ ದೊಡ್ಡಬಳ್ಳಾಪುರ ನಗರದಿಂದ ಕಿಡ್ನ್ಯಾಪ್ ಮಾಡಿದ್ದ.

ಕಿಡ್ನ್ಯಾಪ್ ಪ್ರಕರಣದ ಹಿ‌ನ್ನೆಲೆಯಲ್ಲಿ ಮನೋಜ್​ನನ್ನು ಬಂಧಿಸಲು ತೆರಳಿದ್ದ PSIಶಂಕರಪ್ಪ ಮೇಲೆ ಆರೋಪಿ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ದೊಡ್ಡಬಳ್ಳಾಪುರ ಮಹಿಳಾ ಠಾಣೆ PSI ಕುಮಾರ್​ರಿಂದ ಫೈರಿಂಗ್ ನಡೆದಿದ್ದು ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಅಪಹರಣವಾಗಿದ್ದ ಅಂಜನ್​ ಗೌಡರನ್ನು ಪೊಲೀಸರು ರಕ್ಷಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!