AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . […]

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 30, 2020 | 5:55 PM

ಉಡುಪಿ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಇಂದು ಕಾರ್ಕಳದ ಪಳ್ಳಿ‌ಕಡೆಯಿಂದ ವೇಗವಾಗಿ ಬಂದ ಕಾರೊಂದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರ್ ಚಾಲಕ, ವಾಹನ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಹೀಗಾಗಿ ಪೊಲೀಸರು ವಾಹನವನ್ನ ಹಿಂಬಾಲಿಸಿ ಕಟ್ಟಿಂಗೇರಿ ನಾಲ್ಕು ಬೀದಿ ಜಂಕ್ಷನ್ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ.

ಖಾಕಿಯನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಖದೀಮರು ಅಲ್ಲಿಂದ ಕಾಲ್ಕಿತ್ತಿದ್ದಾರೆ . ಈ ವೇಳೆ ಕಾರಿನ ಡೋರ್ ತೆಗೆದು ನೋಡಿದ ಪೊಲೀಸರಿಗೆ ಶಾಕ್ ಆಗಿದೆ. ಕಾರಿನ ಇಕ್ಕಟ್ಟಾದ ಜಾಗದಲ್ಲಿ ಮೂರು ಜಾನುವಾರುಗಳ ಕಾಲುಗಳನ್ನು ಕಟ್ಟಿ ಕಿರಾತಕರು ತುಂಬಿದ್ದರು. ಕೂಡಲೆ ಪೊಲೀಸರು ಜಾನುವಾರಗಳನ್ನು ಕಾರಿನಿಂದ ಕೆಳಗಿಳಿಸಿ ರಕ್ಷಣೆ ಮಾಡಿದ್ದಾರೆ.

ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಜಾನುವಾರುಗಳ ಅಕ್ರಮ ಸಾಗಾಟಕ್ಕೆ ಬಳಸಿದ ಕಾರು ಉಮ್ಮರ್ ಮೊಯಿದ್ದೀನ್ ಎಂಬಾತನಿಗೆ ಸೇರಿದ್ದು ಎಂಬ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್