AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಆಯ್ತು.. ಈಗ ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಹಾಲಿನ ಪುಡಿಯ ಒಟ್ಟು ಮೌಲ್ಯ […]

ಅನ್ನಭಾಗ್ಯ ಆಯ್ತು.. ಈಗ ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ
KUSHAL V
|

Updated on: Oct 11, 2020 | 7:13 PM

Share

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಹಾಲಿನ ಪುಡಿಯ ಒಟ್ಟು ಮೌಲ್ಯ 14 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಹಾಲಿನ ಪುಡಿಯನ್ನು ಧಾರವಾಡದಿಂದ ಮುಂಬೈಗೆ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ವಾಹನದ ಜೊತೆಗೆ ಚಾಲಕನನ್ನು ಸಹ ವಶಕ್ಕೆ ಪಡೆದಯಲಾಗಿದೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್