AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಆಯ್ತು.. ಈಗ ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಹಾಲಿನ ಪುಡಿಯ ಒಟ್ಟು ಮೌಲ್ಯ […]

ಅನ್ನಭಾಗ್ಯ ಆಯ್ತು.. ಈಗ ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ
KUSHAL V
|

Updated on: Oct 11, 2020 | 7:13 PM

Share

ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್​ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್​ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾ​ಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್​ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಲಾದ ಹಾಲಿನ ಪುಡಿಯ ಒಟ್ಟು ಮೌಲ್ಯ 14 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಹಾಲಿನ ಪುಡಿಯನ್ನು ಧಾರವಾಡದಿಂದ ಮುಂಬೈಗೆ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ವಾಹನದ ಜೊತೆಗೆ ಚಾಲಕನನ್ನು ಸಹ ವಶಕ್ಕೆ ಪಡೆದಯಲಾಗಿದೆ.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ