AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Alert ಬೆಂಗಳೂರಿಗರೇ ಎಚ್ಚರ! ಮನೆಯಿಂದ ಹೊರ ಕಾಲಿಡುವ ಮುನ್ನ ಈ ವರದಿ ಓದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರೋ ಜನರೇ ಎಚ್ಚರ.. ಎಚ್ಚರ..! ಮನೆಯಿಂದ ಹೊರಗೆ ಬರಬೇಕಾದ್ರೆ ಒಂದಲ್ಲಾ ಎರಡೆರಡು ಸಲ ಯೋಚಿಸಿ. ಫ್ರೀಡೌನ್ ಅಂತಾ ರಸ್ತೆಗೆ ಇಳಿಯೋ ಮುನ್ನ ಹುಷಾರ್!ಯಾಕಂದ್ರೆ ಬೆಂಗಳೂರಿನ 198 ವಾರ್ಡ್​ಗಳಲ್ಲಿ ಕೊರೊನಾ ತಾಂಡವವಾಡುತ್ತಿದೆ. 198 ವಾರ್ಡ್​ಗಳ ಪೈಕಿ 160 ವಾರ್ಡ್​ಗಳಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 28ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ 100ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾಗಿವೆ. ಹಾಗೂ 30ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ ಶೇ.80ಕ್ಕೂ ಹೆಚ್ಚು ಸೋಂಕು ತಗುಲಿರುವವರಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 11638 ಕಂಟೇನ್ಮೆಂಟ್ ಜೋನ್​ಗಳಿವೆ. ಇದರಲ್ಲಿ 9815 […]

Corona Alert ಬೆಂಗಳೂರಿಗರೇ ಎಚ್ಚರ! ಮನೆಯಿಂದ ಹೊರ ಕಾಲಿಡುವ ಮುನ್ನ ಈ ವರದಿ ಓದಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 24, 2020 | 3:58 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರೋ ಜನರೇ ಎಚ್ಚರ.. ಎಚ್ಚರ..! ಮನೆಯಿಂದ ಹೊರಗೆ ಬರಬೇಕಾದ್ರೆ ಒಂದಲ್ಲಾ ಎರಡೆರಡು ಸಲ ಯೋಚಿಸಿ. ಫ್ರೀಡೌನ್ ಅಂತಾ ರಸ್ತೆಗೆ ಇಳಿಯೋ ಮುನ್ನ ಹುಷಾರ್!ಯಾಕಂದ್ರೆ ಬೆಂಗಳೂರಿನ 198 ವಾರ್ಡ್​ಗಳಲ್ಲಿ ಕೊರೊನಾ ತಾಂಡವವಾಡುತ್ತಿದೆ.

198 ವಾರ್ಡ್​ಗಳ ಪೈಕಿ 160 ವಾರ್ಡ್​ಗಳಲ್ಲಿ 50ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 28ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ 100ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾಗಿವೆ. ಹಾಗೂ 30ಕ್ಕೂ ಹೆಚ್ಚು ವಾರ್ಡ್​ಗಳಲ್ಲಿ ಶೇ.80ಕ್ಕೂ ಹೆಚ್ಚು ಸೋಂಕು ತಗುಲಿರುವವರಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 11638 ಕಂಟೇನ್ಮೆಂಟ್ ಜೋನ್​ಗಳಿವೆ. ಇದರಲ್ಲಿ 9815 ಸಕ್ರಿಯ ಕಂಟೇನ್ಮೆಂಟ್ ಜೋನ್​ಗಳಿವೆ. ಸುಮ್ಮಸುಮ್ಮನೆ ಬೀದಿಗಿಳಿದ್ರೆ ಕೊರೊನಾ ಬರೋದು ಕನ್ಫರ್ಮ್.

ಬೆಂಗಳೂರು ದಕ್ಷಿಣ ವಲಯವನ್ನು ಮೀರಿಸಲಿದೆಯಾ ಪಶ್ಚಿಮ ವಲಯ? ಬೆಂಗಳೂರು ಸೌತ್​ಗೆ ಸ್ಪರ್ಧೆ ನೀಡುವಂತೆ ಬೆಂಗಳೂರು ಪಶ್ಚಿಮ ವಲಯದಲ್ಲಿ ಕೇಸ್​ಗಳು ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ 420 ಪ್ರಕರಣಗಳು ಬೆಂಗಳೂರು ಪಶ್ಚಿಮ ವಲಯದಲ್ಲಿ ದಾಖಲಾಗಿವೆ. ಕಳೆದ ಹತ್ತು ದಿನಗಳಲ್ಲಿ ಬರೋಬ್ಬರಿ 3476 ಸೋಂಕಿತರು ವೆಸ್ಟ್ ಜೋನ್​ನಲ್ಲಿ ದೃಢವಾಗಿದ್ದಾರೆ.

ನಿನ್ನೆ ಎರಡನೇ ಅತಿ ಹೆಚ್ಚು ಸೋಂಕಿತರ ವಲಯವಾಗಿ ಪಶ್ಚಿಮ ವಲಯ ಕಾಣಿಸಿಕೊಂಡಿದೆ. ವಲಯ ಉಸ್ತುವಾರಿ ಡಿಸಿಎಂ ಡಾ.ಅಶ್ವಥ್ ನಾರಾಯಣ ಕ್ಷೇತ್ರದಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಬೆಂಗಳೂರಿನ ಶೆ.22 ರಷ್ಟು ಸೋಂಕಿತರು ಪಶ್ಚಿಮ ವಲಯದವರೇ ಆಗಿದ್ದಾರೆ. ಇಷ್ಟೆಲ್ಲಾ ಆದ್ರೂ ಅಧಿಕಾರಿಗಳು ಸೋಂಕು ತಡೆಯುವ ಕ್ರಮದ ಬಗ್ಗೆ ತೀವ್ರ ನಿರ್ಲಕ್ಷ್ಯವಹಿಸುತ್ತಿದ್ದಾರೆ.

Published On - 8:30 am, Thu, 23 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?