AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು. ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ. ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ […]

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?
Follow us
Guru
| Updated By: ಸಾಧು ಶ್ರೀನಾಥ್​

Updated on: Jul 04, 2020 | 4:24 PM

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು.

ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ.

ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ ಆಘಾತಕಾರಿ ಅಂದ್ರೆ ಚಾಮರಾಜಪೇಟೆ ಒಂದರಲ್ಲೇ 70ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರೋದು.

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?