AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು. ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ. ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ […]

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?
Guru
Guru| Edited By: ಸಾಧು ಶ್ರೀನಾಥ್​|

Updated on: Jul 04, 2020 | 4:24 PM

Share

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು.

ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ.

ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ ಆಘಾತಕಾರಿ ಅಂದ್ರೆ ಚಾಮರಾಜಪೇಟೆ ಒಂದರಲ್ಲೇ 70ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರೋದು.

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ