AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು. ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ. ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ […]

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?
Guru
Guru| Edited By: ಸಾಧು ಶ್ರೀನಾಥ್​|

Updated on: Jul 04, 2020 | 4:24 PM

Share

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು.

ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ.

ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ ಆಘಾತಕಾರಿ ಅಂದ್ರೆ ಚಾಮರಾಜಪೇಟೆ ಒಂದರಲ್ಲೇ 70ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರೋದು.

Follow Us
Guru
Guru
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!