AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು. ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ. ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ […]

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?
Guru
| Edited By: |

Updated on: Jul 04, 2020 | 4:24 PM

Share

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು.

ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ.

ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ ಆಘಾತಕಾರಿ ಅಂದ್ರೆ ಚಾಮರಾಜಪೇಟೆ ಒಂದರಲ್ಲೇ 70ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರೋದು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?