AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು. ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ. ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ […]

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?
Guru
| Edited By: |

Updated on: Jul 04, 2020 | 4:24 PM

Share

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು.

ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ.

ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ ಆಘಾತಕಾರಿ ಅಂದ್ರೆ ಚಾಮರಾಜಪೇಟೆ ಒಂದರಲ್ಲೇ 70ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರೋದು.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?