AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು. ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ. ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ […]

ರಾಜಧಾನಿಯಲ್ಲಿ ಕೊರೊನಾ ಮಹಾಸ್ಫೋಟ, ಒಂದೇ ದಿನ 2,704 ಸೋಕಿತರು?
Guru
| Edited By: |

Updated on: Jul 04, 2020 | 4:24 PM

Share

ಬೆಂಗಳೂರು: ಬೆಂಗಳೂರು ಈಗ ನ್ಯೂಯಾರ್ಕ್​, ಮುಂಬೈ, ದೆಹಲಿಯಂತೆ ಆಗಿಬಿಟ್ಟಿದೆಯಾ? ಎನ್ನುವ ಅನುಮಾನಗಳು ಕಾಡುತ್ತಿವೆ. ಇದಕ್ಕೆ ಕಾರಣ ಇಷ್ಟು ದಿನ ತಕ್ಕಮಟ್ಟಿಗೆ ಕಡಿಮೆ ಇದ್ದ ಕೊರೊನಾ ಈಗ ಸ್ಫೋಟಗೊಳ್ಳಲಾರಂಭಿಸಿರೋದು.

ಇವತ್ತು ಒಂದೇ ದಿನ ಸಿಲಿಕಾನ್​ ಸಿಟಿಯಲ್ಲಿ 2,704 ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸಾವಿರ ಸಾವಿರ ಸಂಖ್ಯೆ ಸೋಂಕಿತರನ್ನು ಕಂಡು ವೈದ್ಯ ಸಿಬ್ಬಂದಿಯೇ ದಂಗಾಗುತ್ತಿದೆ. ಇಷ್ಟೊಂದು ಪ್ರಮಾಣದ ಸೋಂಕಿತರನ್ನು ನಿಭಾಯಿಸುವುದೇ ಈಗ ದೊಡ್ಡ ಸವಾಲಾಗುತ್ತಿದೆ.

ಇನ್ನು ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವುದು ಮತ್ತೊಂದು ಬಹುದೊಡ್ಡ ಸವಾಲಾಗಿದೆ. ಇದಕ್ಕಿಂತ ಆಘಾತಕಾರಿ ಅಂದ್ರೆ ಚಾಮರಾಜಪೇಟೆ ಒಂದರಲ್ಲೇ 70ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರೋದು.

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!