AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಸೋಂಕಿತ ಕೊರೊನಾ ವಾರಿಯರ್ಸ್ ಮಸ್ತ್ ಮಸ್ತ್ ಡ್ಯಾನ್ಸ್.. ಎಲ್ಲಿ?

ಗದಗ: ಕೊರೊನಾ ಸೋಂಕಿತ ವಾರಿಯರ್ಸ್ ದೇಹಕ್ಕೆ ಅಂಟಿದ ವೈರಸ್ ವಿರುದ್ಧ ಹೋರಾಡಲು ಕುಣಿದು ಕುಪ್ಪಳಿಸಿ ಜೋಷ್ ತುಂಬಿಕೊಳ್ಳುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಮೇಲೆ ಬದುಕು ನಶ್ವರ ಎಂದು ಅಂದುಕೊಂಡವರೇ ಹೆಚ್ಚು. ಅದರಲ್ಲಿ ಕೆಲವರು ಮಾತ್ರ ಧೈರ್ಯದಿಂದ ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ. ಗದಗ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತ ಕೊರೊನಾ ವಾರಿಯರ್ಸ್ ಎನರ್ಜಿ ಬೂಸ್ಟ್ ಮಾಡಿಕೊಳ್ಳುವುದಕ್ಕೆ ತಮ್ಮ ಚಿಂತೆ ಬಿಟ್ಟು ಸಖತ್ ಡ್ಯಾನ್ಸ್ ಮಾಡಿದ್ದಾರೆ. ಗದಗದ ಹೆರಿಗೆ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್​ಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಫುಲ್ […]

ಆಸ್ಪತ್ರೆಯಲ್ಲಿ ಸೋಂಕಿತ ಕೊರೊನಾ ವಾರಿಯರ್ಸ್ ಮಸ್ತ್ ಮಸ್ತ್ ಡ್ಯಾನ್ಸ್.. ಎಲ್ಲಿ?
ಆಯೇಷಾ ಬಾನು
| Edited By: |

Updated on: Jul 24, 2020 | 10:50 AM

Share

ಗದಗ: ಕೊರೊನಾ ಸೋಂಕಿತ ವಾರಿಯರ್ಸ್ ದೇಹಕ್ಕೆ ಅಂಟಿದ ವೈರಸ್ ವಿರುದ್ಧ ಹೋರಾಡಲು ಕುಣಿದು ಕುಪ್ಪಳಿಸಿ ಜೋಷ್ ತುಂಬಿಕೊಳ್ಳುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಮೇಲೆ ಬದುಕು ನಶ್ವರ ಎಂದು ಅಂದುಕೊಂಡವರೇ ಹೆಚ್ಚು. ಅದರಲ್ಲಿ ಕೆಲವರು ಮಾತ್ರ ಧೈರ್ಯದಿಂದ ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ. ಗದಗ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತ ಕೊರೊನಾ ವಾರಿಯರ್ಸ್ ಎನರ್ಜಿ ಬೂಸ್ಟ್ ಮಾಡಿಕೊಳ್ಳುವುದಕ್ಕೆ ತಮ್ಮ ಚಿಂತೆ ಬಿಟ್ಟು ಸಖತ್ ಡ್ಯಾನ್ಸ್ ಮಾಡಿದ್ದಾರೆ.

ಗದಗದ ಹೆರಿಗೆ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್​ಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಜೊತೆಗೆ ಅವರು ಕೊರೊನಾ ಬಗ್ಗೆ ಭಯ ಬೇಡ ಎಂದು ಸಂದೇಶ ಸಾರಿದ್ದಾರೆ. ಕೊರೊನಾ ಬಂದವರು ಯಾರು ಸಾಯೋದಿಲ್ಲ. ಈ ಸೋಂಕಿನಿಂದ ಗುಣಮುಖರಾಗಬಹುದು. ಕೊರೊನಾ ಬಂದ್ರೆ ಧೃತಿಗೆಡದೆ ಹೋರಾಡಲು ಮುಂದಾಗಬೇಕು ಎಂದು ಸಂದೇಶ ಸಾರಿದ್ದಾರೆ.

ಇವರಿಗೆ ಕಳೆದ 20 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಸೋಂಕು ತಗುಲಿದ 15 ದಿನದ ಬಳಿಕ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಈಗ ಇವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?