AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಸೋಂಕಿತ ಕೊರೊನಾ ವಾರಿಯರ್ಸ್ ಮಸ್ತ್ ಮಸ್ತ್ ಡ್ಯಾನ್ಸ್.. ಎಲ್ಲಿ?

ಗದಗ: ಕೊರೊನಾ ಸೋಂಕಿತ ವಾರಿಯರ್ಸ್ ದೇಹಕ್ಕೆ ಅಂಟಿದ ವೈರಸ್ ವಿರುದ್ಧ ಹೋರಾಡಲು ಕುಣಿದು ಕುಪ್ಪಳಿಸಿ ಜೋಷ್ ತುಂಬಿಕೊಳ್ಳುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಮೇಲೆ ಬದುಕು ನಶ್ವರ ಎಂದು ಅಂದುಕೊಂಡವರೇ ಹೆಚ್ಚು. ಅದರಲ್ಲಿ ಕೆಲವರು ಮಾತ್ರ ಧೈರ್ಯದಿಂದ ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ. ಗದಗ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತ ಕೊರೊನಾ ವಾರಿಯರ್ಸ್ ಎನರ್ಜಿ ಬೂಸ್ಟ್ ಮಾಡಿಕೊಳ್ಳುವುದಕ್ಕೆ ತಮ್ಮ ಚಿಂತೆ ಬಿಟ್ಟು ಸಖತ್ ಡ್ಯಾನ್ಸ್ ಮಾಡಿದ್ದಾರೆ. ಗದಗದ ಹೆರಿಗೆ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್​ಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಫುಲ್ […]

ಆಸ್ಪತ್ರೆಯಲ್ಲಿ ಸೋಂಕಿತ ಕೊರೊನಾ ವಾರಿಯರ್ಸ್ ಮಸ್ತ್ ಮಸ್ತ್ ಡ್ಯಾನ್ಸ್.. ಎಲ್ಲಿ?
ಆಯೇಷಾ ಬಾನು
| Edited By: |

Updated on: Jul 24, 2020 | 10:50 AM

Share

ಗದಗ: ಕೊರೊನಾ ಸೋಂಕಿತ ವಾರಿಯರ್ಸ್ ದೇಹಕ್ಕೆ ಅಂಟಿದ ವೈರಸ್ ವಿರುದ್ಧ ಹೋರಾಡಲು ಕುಣಿದು ಕುಪ್ಪಳಿಸಿ ಜೋಷ್ ತುಂಬಿಕೊಳ್ಳುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಮೇಲೆ ಬದುಕು ನಶ್ವರ ಎಂದು ಅಂದುಕೊಂಡವರೇ ಹೆಚ್ಚು. ಅದರಲ್ಲಿ ಕೆಲವರು ಮಾತ್ರ ಧೈರ್ಯದಿಂದ ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ. ಗದಗ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತ ಕೊರೊನಾ ವಾರಿಯರ್ಸ್ ಎನರ್ಜಿ ಬೂಸ್ಟ್ ಮಾಡಿಕೊಳ್ಳುವುದಕ್ಕೆ ತಮ್ಮ ಚಿಂತೆ ಬಿಟ್ಟು ಸಖತ್ ಡ್ಯಾನ್ಸ್ ಮಾಡಿದ್ದಾರೆ.

ಗದಗದ ಹೆರಿಗೆ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್​ಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಜೊತೆಗೆ ಅವರು ಕೊರೊನಾ ಬಗ್ಗೆ ಭಯ ಬೇಡ ಎಂದು ಸಂದೇಶ ಸಾರಿದ್ದಾರೆ. ಕೊರೊನಾ ಬಂದವರು ಯಾರು ಸಾಯೋದಿಲ್ಲ. ಈ ಸೋಂಕಿನಿಂದ ಗುಣಮುಖರಾಗಬಹುದು. ಕೊರೊನಾ ಬಂದ್ರೆ ಧೃತಿಗೆಡದೆ ಹೋರಾಡಲು ಮುಂದಾಗಬೇಕು ಎಂದು ಸಂದೇಶ ಸಾರಿದ್ದಾರೆ.

ಇವರಿಗೆ ಕಳೆದ 20 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಸೋಂಕು ತಗುಲಿದ 15 ದಿನದ ಬಳಿಕ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಈಗ ಇವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ