AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಸೋಂಕಿತ ಕೊರೊನಾ ವಾರಿಯರ್ಸ್ ಮಸ್ತ್ ಮಸ್ತ್ ಡ್ಯಾನ್ಸ್.. ಎಲ್ಲಿ?

ಗದಗ: ಕೊರೊನಾ ಸೋಂಕಿತ ವಾರಿಯರ್ಸ್ ದೇಹಕ್ಕೆ ಅಂಟಿದ ವೈರಸ್ ವಿರುದ್ಧ ಹೋರಾಡಲು ಕುಣಿದು ಕುಪ್ಪಳಿಸಿ ಜೋಷ್ ತುಂಬಿಕೊಳ್ಳುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಮೇಲೆ ಬದುಕು ನಶ್ವರ ಎಂದು ಅಂದುಕೊಂಡವರೇ ಹೆಚ್ಚು. ಅದರಲ್ಲಿ ಕೆಲವರು ಮಾತ್ರ ಧೈರ್ಯದಿಂದ ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ. ಗದಗ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತ ಕೊರೊನಾ ವಾರಿಯರ್ಸ್ ಎನರ್ಜಿ ಬೂಸ್ಟ್ ಮಾಡಿಕೊಳ್ಳುವುದಕ್ಕೆ ತಮ್ಮ ಚಿಂತೆ ಬಿಟ್ಟು ಸಖತ್ ಡ್ಯಾನ್ಸ್ ಮಾಡಿದ್ದಾರೆ. ಗದಗದ ಹೆರಿಗೆ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್​ಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಫುಲ್ […]

ಆಸ್ಪತ್ರೆಯಲ್ಲಿ ಸೋಂಕಿತ ಕೊರೊನಾ ವಾರಿಯರ್ಸ್ ಮಸ್ತ್ ಮಸ್ತ್ ಡ್ಯಾನ್ಸ್.. ಎಲ್ಲಿ?
ಆಯೇಷಾ ಬಾನು
| Edited By: |

Updated on: Jul 24, 2020 | 10:50 AM

Share

ಗದಗ: ಕೊರೊನಾ ಸೋಂಕಿತ ವಾರಿಯರ್ಸ್ ದೇಹಕ್ಕೆ ಅಂಟಿದ ವೈರಸ್ ವಿರುದ್ಧ ಹೋರಾಡಲು ಕುಣಿದು ಕುಪ್ಪಳಿಸಿ ಜೋಷ್ ತುಂಬಿಕೊಳ್ಳುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಮೇಲೆ ಬದುಕು ನಶ್ವರ ಎಂದು ಅಂದುಕೊಂಡವರೇ ಹೆಚ್ಚು. ಅದರಲ್ಲಿ ಕೆಲವರು ಮಾತ್ರ ಧೈರ್ಯದಿಂದ ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ. ಗದಗ ಜಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತ ಕೊರೊನಾ ವಾರಿಯರ್ಸ್ ಎನರ್ಜಿ ಬೂಸ್ಟ್ ಮಾಡಿಕೊಳ್ಳುವುದಕ್ಕೆ ತಮ್ಮ ಚಿಂತೆ ಬಿಟ್ಟು ಸಖತ್ ಡ್ಯಾನ್ಸ್ ಮಾಡಿದ್ದಾರೆ.

ಗದಗದ ಹೆರಿಗೆ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್​ಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಜೊತೆಗೆ ಅವರು ಕೊರೊನಾ ಬಗ್ಗೆ ಭಯ ಬೇಡ ಎಂದು ಸಂದೇಶ ಸಾರಿದ್ದಾರೆ. ಕೊರೊನಾ ಬಂದವರು ಯಾರು ಸಾಯೋದಿಲ್ಲ. ಈ ಸೋಂಕಿನಿಂದ ಗುಣಮುಖರಾಗಬಹುದು. ಕೊರೊನಾ ಬಂದ್ರೆ ಧೃತಿಗೆಡದೆ ಹೋರಾಡಲು ಮುಂದಾಗಬೇಕು ಎಂದು ಸಂದೇಶ ಸಾರಿದ್ದಾರೆ.

ಇವರಿಗೆ ಕಳೆದ 20 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಸೋಂಕು ತಗುಲಿದ 15 ದಿನದ ಬಳಿಕ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಈಗ ಇವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?