AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ.. BBMP ನಿರ್ಲಕ್ಷ್ಯ! ಪಾಸಿಟೀವ್ ಬಂದು 3 ದಿನ ಆದರೂ ಸಿಗ್ತಾಯಿಲ್ಲ ಚಿಕಿತ್ಸೆ

ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟು ಮೂರು ದಿನ ಕಳೆದಿದ್ದರೂ, ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರದಲ್ಲಿ ನೆಲೆಸಿರುವ ಇಬ್ಬರು ಸ್ನೇಹಿತರು ಇದೇ ತಿಂಗಳು 8 ನೇ ತಾರೀಖಿನಂದು ಎಚ್ಎಸ್ಆರ್ ಲೇಔಟ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು, ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿದೆ. ತದನಂತರ ಮತ್ತೊಮ್ಮೆ ನಾರಾಯಣ ಹೃದಯಾಲಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ ಆದರೆ ಅಲ್ಲೂ ಸಹ ಪಾಸಿಟಿವ್ ವರದಿ ಬಂದಿದೆ. […]

ಮತ್ತದೇ.. BBMP ನಿರ್ಲಕ್ಷ್ಯ! ಪಾಸಿಟೀವ್ ಬಂದು 3 ದಿನ ಆದರೂ ಸಿಗ್ತಾಯಿಲ್ಲ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on: Aug 11, 2020 | 11:21 AM

Share

ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟು ಮೂರು ದಿನ ಕಳೆದಿದ್ದರೂ, ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರದಲ್ಲಿ ನೆಲೆಸಿರುವ ಇಬ್ಬರು ಸ್ನೇಹಿತರು ಇದೇ ತಿಂಗಳು 8 ನೇ ತಾರೀಖಿನಂದು ಎಚ್ಎಸ್ಆರ್ ಲೇಔಟ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು, ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿದೆ. ತದನಂತರ ಮತ್ತೊಮ್ಮೆ ನಾರಾಯಣ ಹೃದಯಾಲಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ ಆದರೆ ಅಲ್ಲೂ ಸಹ ಪಾಸಿಟಿವ್ ವರದಿ ಬಂದಿದೆ.

ಹೀಗಾಗಿ ಇಬ್ಬರು ಯುವಕರು ತಮ್ಮನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ಎಂದು ಬಿಬಿಎಂಪಿ ಹೆಲ್ಪ್ ಲೈನ್ ಗೆ ಕರೆ ಮಾಡಿದ್ದಾರೆ.ಆದರೆ BBMP ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಇದರಿಂದಾಗಿ ಮೂರು ದಿನಗಳಿಂದ ಮನೆಯಲ್ಲಿಯೇ ನರಳುತ್ತಿರುವ ಸೋಂಕಿತರು, ಮನೆಯಿಂದ ಹೊರಗೆ ಹೋಗಲಾಗದೆ, ದಿನನಿತ್ಯದ ವಸ್ತುಗಳನ್ನು ಖರೀದಿಸಲಾಗದೇ ಪರದಾಡುವಂತಹ ಸ್ಥಿತಿ ಎದುರಾಗಿದೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ