AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ.. BBMP ನಿರ್ಲಕ್ಷ್ಯ! ಪಾಸಿಟೀವ್ ಬಂದು 3 ದಿನ ಆದರೂ ಸಿಗ್ತಾಯಿಲ್ಲ ಚಿಕಿತ್ಸೆ

ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟು ಮೂರು ದಿನ ಕಳೆದಿದ್ದರೂ, ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರದಲ್ಲಿ ನೆಲೆಸಿರುವ ಇಬ್ಬರು ಸ್ನೇಹಿತರು ಇದೇ ತಿಂಗಳು 8 ನೇ ತಾರೀಖಿನಂದು ಎಚ್ಎಸ್ಆರ್ ಲೇಔಟ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು, ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿದೆ. ತದನಂತರ ಮತ್ತೊಮ್ಮೆ ನಾರಾಯಣ ಹೃದಯಾಲಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ ಆದರೆ ಅಲ್ಲೂ ಸಹ ಪಾಸಿಟಿವ್ ವರದಿ ಬಂದಿದೆ. […]

ಮತ್ತದೇ.. BBMP ನಿರ್ಲಕ್ಷ್ಯ! ಪಾಸಿಟೀವ್ ಬಂದು 3 ದಿನ ಆದರೂ ಸಿಗ್ತಾಯಿಲ್ಲ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on: Aug 11, 2020 | 11:21 AM

Share

ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟು ಮೂರು ದಿನ ಕಳೆದಿದ್ದರೂ, ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರದಲ್ಲಿ ನೆಲೆಸಿರುವ ಇಬ್ಬರು ಸ್ನೇಹಿತರು ಇದೇ ತಿಂಗಳು 8 ನೇ ತಾರೀಖಿನಂದು ಎಚ್ಎಸ್ಆರ್ ಲೇಔಟ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು, ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿದೆ. ತದನಂತರ ಮತ್ತೊಮ್ಮೆ ನಾರಾಯಣ ಹೃದಯಾಲಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ ಆದರೆ ಅಲ್ಲೂ ಸಹ ಪಾಸಿಟಿವ್ ವರದಿ ಬಂದಿದೆ.

ಹೀಗಾಗಿ ಇಬ್ಬರು ಯುವಕರು ತಮ್ಮನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ಎಂದು ಬಿಬಿಎಂಪಿ ಹೆಲ್ಪ್ ಲೈನ್ ಗೆ ಕರೆ ಮಾಡಿದ್ದಾರೆ.ಆದರೆ BBMP ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಇದರಿಂದಾಗಿ ಮೂರು ದಿನಗಳಿಂದ ಮನೆಯಲ್ಲಿಯೇ ನರಳುತ್ತಿರುವ ಸೋಂಕಿತರು, ಮನೆಯಿಂದ ಹೊರಗೆ ಹೋಗಲಾಗದೆ, ದಿನನಿತ್ಯದ ವಸ್ತುಗಳನ್ನು ಖರೀದಿಸಲಾಗದೇ ಪರದಾಡುವಂತಹ ಸ್ಥಿತಿ ಎದುರಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ