AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ.. BBMP ನಿರ್ಲಕ್ಷ್ಯ! ಪಾಸಿಟೀವ್ ಬಂದು 3 ದಿನ ಆದರೂ ಸಿಗ್ತಾಯಿಲ್ಲ ಚಿಕಿತ್ಸೆ

ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟು ಮೂರು ದಿನ ಕಳೆದಿದ್ದರೂ, ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರದಲ್ಲಿ ನೆಲೆಸಿರುವ ಇಬ್ಬರು ಸ್ನೇಹಿತರು ಇದೇ ತಿಂಗಳು 8 ನೇ ತಾರೀಖಿನಂದು ಎಚ್ಎಸ್ಆರ್ ಲೇಔಟ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು, ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿದೆ. ತದನಂತರ ಮತ್ತೊಮ್ಮೆ ನಾರಾಯಣ ಹೃದಯಾಲಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ ಆದರೆ ಅಲ್ಲೂ ಸಹ ಪಾಸಿಟಿವ್ ವರದಿ ಬಂದಿದೆ. […]

ಮತ್ತದೇ.. BBMP ನಿರ್ಲಕ್ಷ್ಯ! ಪಾಸಿಟೀವ್ ಬಂದು 3 ದಿನ ಆದರೂ ಸಿಗ್ತಾಯಿಲ್ಲ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on: Aug 11, 2020 | 11:21 AM

Share

ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟು ಮೂರು ದಿನ ಕಳೆದಿದ್ದರೂ, ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡದೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರದಲ್ಲಿ ನೆಲೆಸಿರುವ ಇಬ್ಬರು ಸ್ನೇಹಿತರು ಇದೇ ತಿಂಗಳು 8 ನೇ ತಾರೀಖಿನಂದು ಎಚ್ಎಸ್ಆರ್ ಲೇಔಟ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು, ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿದೆ. ತದನಂತರ ಮತ್ತೊಮ್ಮೆ ನಾರಾಯಣ ಹೃದಯಾಲಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ ಆದರೆ ಅಲ್ಲೂ ಸಹ ಪಾಸಿಟಿವ್ ವರದಿ ಬಂದಿದೆ.

ಹೀಗಾಗಿ ಇಬ್ಬರು ಯುವಕರು ತಮ್ಮನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ಎಂದು ಬಿಬಿಎಂಪಿ ಹೆಲ್ಪ್ ಲೈನ್ ಗೆ ಕರೆ ಮಾಡಿದ್ದಾರೆ.ಆದರೆ BBMP ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಇದರಿಂದಾಗಿ ಮೂರು ದಿನಗಳಿಂದ ಮನೆಯಲ್ಲಿಯೇ ನರಳುತ್ತಿರುವ ಸೋಂಕಿತರು, ಮನೆಯಿಂದ ಹೊರಗೆ ಹೋಗಲಾಗದೆ, ದಿನನಿತ್ಯದ ವಸ್ತುಗಳನ್ನು ಖರೀದಿಸಲಾಗದೇ ಪರದಾಡುವಂತಹ ಸ್ಥಿತಿ ಎದುರಾಗಿದೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ