ಕೋವಿಡ್ ವಾರ್ಡ್​ ಶೌಚಾಲಯದಲ್ಲಿ ಸೋಂಕಿತ ಯುವಕ ನೇಣಿಗೆ ಶರಣು

ಕೊಪ್ಪಳ: ಕೋವಿಡ್ ವಾರ್ಡ್​ನಲ್ಲಿ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ನಡೆದಿದೆ. 26 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಕೋವಿಡ್ ವಾರ್ಡ್ ಶೌಚಾಲಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಕನೂರ ತಾಲೂಕ ಚಿಕ್ಕ ಬಿಡನಾಳ ನಿವಾಸಿಯಾಗಿದ್ದ ಸೋಂಕಿತ ವ್ಯಕ್ತಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ. ಸರಿಯಾದ ಚಿಕಿತ್ಸೆ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕೋವಿಡ್ ವಾರ್ಡ್​ ಶೌಚಾಲಯದಲ್ಲಿ ಸೋಂಕಿತ ಯುವಕ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
Edited By:

Updated on: Sep 18, 2020 | 12:20 PM

ಕೊಪ್ಪಳ: ಕೋವಿಡ್ ವಾರ್ಡ್​ನಲ್ಲಿ ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ನಡೆದಿದೆ.

26 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಕೋವಿಡ್ ವಾರ್ಡ್ ಶೌಚಾಲಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಕನೂರ ತಾಲೂಕ ಚಿಕ್ಕ ಬಿಡನಾಳ ನಿವಾಸಿಯಾಗಿದ್ದ ಸೋಂಕಿತ ವ್ಯಕ್ತಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ. ಸರಿಯಾದ ಚಿಕಿತ್ಸೆ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us