AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ಅಲ್ಲಿ […]

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?
ಆಯೇಷಾ ಬಾನು
|

Updated on:Jul 01, 2020 | 10:10 AM

Share

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ.

ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ.

ಅಲ್ಲಿ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಸೋಂಕಿತನನ್ನು ತಕ್ಷಣ ವೆಂಟಿಲೇಟರ್​ಗೆ ಶಿಫ್ಟ್ ಮಾಡುವಂತೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಌಂಬುಲೆನ್ಸ್​ನಲ್ಲಿ ಸೋಂಕಿತ ವ್ಯಕ್ತಿ ಬಂದಿದ್ದ. ಆದ್ರೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ವೆಂಟಿಲೇಟರ್ ಇಲ್ಲ ಎಂದು ಸಂಜೆ 6ರಿಂದ ರಾತ್ರಿ 11 ಗಂಟೆವರೆಗೆ ಌಂಬುಲೆನ್ಸ್​ನಲ್ಲಿಯೇ ಇರಿಸಿದ್ದಾರೆ. ಬರೋಬ್ಬರಿ 5 ಗಂಟೆಗಳ ಬಳಿಕ ದಾಖಲಿಸಿಕೊಂಡಿದ್ದಾರೆ.

Published On - 10:07 am, Wed, 1 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ