AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ಅಲ್ಲಿ […]

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?
ಆಯೇಷಾ ಬಾನು
|

Updated on:Jul 01, 2020 | 10:10 AM

Share

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ.

ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ.

ಅಲ್ಲಿ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಸೋಂಕಿತನನ್ನು ತಕ್ಷಣ ವೆಂಟಿಲೇಟರ್​ಗೆ ಶಿಫ್ಟ್ ಮಾಡುವಂತೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಌಂಬುಲೆನ್ಸ್​ನಲ್ಲಿ ಸೋಂಕಿತ ವ್ಯಕ್ತಿ ಬಂದಿದ್ದ. ಆದ್ರೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ವೆಂಟಿಲೇಟರ್ ಇಲ್ಲ ಎಂದು ಸಂಜೆ 6ರಿಂದ ರಾತ್ರಿ 11 ಗಂಟೆವರೆಗೆ ಌಂಬುಲೆನ್ಸ್​ನಲ್ಲಿಯೇ ಇರಿಸಿದ್ದಾರೆ. ಬರೋಬ್ಬರಿ 5 ಗಂಟೆಗಳ ಬಳಿಕ ದಾಖಲಿಸಿಕೊಂಡಿದ್ದಾರೆ.

Published On - 10:07 am, Wed, 1 July 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು