AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ಅಲ್ಲಿ […]

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?
ಆಯೇಷಾ ಬಾನು
|

Updated on:Jul 01, 2020 | 10:10 AM

Share

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ.

ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ.

ಅಲ್ಲಿ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಸೋಂಕಿತನನ್ನು ತಕ್ಷಣ ವೆಂಟಿಲೇಟರ್​ಗೆ ಶಿಫ್ಟ್ ಮಾಡುವಂತೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಌಂಬುಲೆನ್ಸ್​ನಲ್ಲಿ ಸೋಂಕಿತ ವ್ಯಕ್ತಿ ಬಂದಿದ್ದ. ಆದ್ರೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ವೆಂಟಿಲೇಟರ್ ಇಲ್ಲ ಎಂದು ಸಂಜೆ 6ರಿಂದ ರಾತ್ರಿ 11 ಗಂಟೆವರೆಗೆ ಌಂಬುಲೆನ್ಸ್​ನಲ್ಲಿಯೇ ಇರಿಸಿದ್ದಾರೆ. ಬರೋಬ್ಬರಿ 5 ಗಂಟೆಗಳ ಬಳಿಕ ದಾಖಲಿಸಿಕೊಂಡಿದ್ದಾರೆ.

Published On - 10:07 am, Wed, 1 July 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ