AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ಅಲ್ಲಿ […]

ವಿಕ್ಟೋರಿಯಾ ಆಸ್ಪತ್ರೆಯ ಹೊಣೆಗೇಡಿತನ, ವೆಂಟಿಲೇಟರ್​ನಲ್ಲಿರಬೇಕಾದ ಸೋಂಕಿತ 5 ಗಂಟೆ ಇದ್ದಿದ್ದೆಲ್ಲಿ?
ಆಯೇಷಾ ಬಾನು
|

Updated on:Jul 01, 2020 | 10:10 AM

Share

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆ ಸೋಂಕಿತನನ್ನು ಹೊರದಬ್ಬಿದ ಅಮಾನವೀಯ ಘಟನೆ ನಡೆದದ್ದು ಬೆಳಗ್ಗೆ ವರದಿಯಾಗಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದೆ. ಆಸ್ಪತ್ರೆ ಮುಂದೆ ಸೋಂಕಿತನ್ನು ಕಾಯಿಸಿದ್ದಾರೆ. 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಮಲಗಿಸಿದ್ದ ಘಟನೆ ನಡೆದಿದೆ.

ನಗರದ ವಿಕ್ಟೋರಿಯಾ ಆಸ್ಪತ್ರೆ ಬಳಿ ಕೊರೊನಾ ಸೋಂಕಿತ ಪರದಾಡಿದ ದೃಶ್ಯಗಳು ಕಂಡು ಬಂದಿವೆ. ಆಸ್ಪತ್ರೆ ಹೊರಗೆ 5 ಗಂಟೆಗಳ ಕಾಲ‌ ಌಂಬುಲೆನ್ಸ್​ನಲ್ಲೇ ಸೋಂಕಿತ ಮಲಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ.

ಅಲ್ಲಿ ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಸೋಂಕಿತನನ್ನು ತಕ್ಷಣ ವೆಂಟಿಲೇಟರ್​ಗೆ ಶಿಫ್ಟ್ ಮಾಡುವಂತೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಌಂಬುಲೆನ್ಸ್​ನಲ್ಲಿ ಸೋಂಕಿತ ವ್ಯಕ್ತಿ ಬಂದಿದ್ದ. ಆದ್ರೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ವೆಂಟಿಲೇಟರ್ ಇಲ್ಲ ಎಂದು ಸಂಜೆ 6ರಿಂದ ರಾತ್ರಿ 11 ಗಂಟೆವರೆಗೆ ಌಂಬುಲೆನ್ಸ್​ನಲ್ಲಿಯೇ ಇರಿಸಿದ್ದಾರೆ. ಬರೋಬ್ಬರಿ 5 ಗಂಟೆಗಳ ಬಳಿಕ ದಾಖಲಿಸಿಕೊಂಡಿದ್ದಾರೆ.

Published On - 10:07 am, Wed, 1 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು