AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ […]

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 7:37 AM

Share

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ.

ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ ಸಿ ಬ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಭಾನುವಾರ ಸಂಜೆ 6ಗಂಟೆಗೆ ಆ್ಯಂಬುಲೆನ್ಸ್ ಮೂಲಕ ಎಂಪಿಬಿಯ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಇದೇ ವೇಳೆ ಸಿಬ್ಬಂದಿಗೆ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಆರೋಪಿ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್