AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ […]

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 7:37 AM

Share

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ.

ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ ಸಿ ಬ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಭಾನುವಾರ ಸಂಜೆ 6ಗಂಟೆಗೆ ಆ್ಯಂಬುಲೆನ್ಸ್ ಮೂಲಕ ಎಂಪಿಬಿಯ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಇದೇ ವೇಳೆ ಸಿಬ್ಬಂದಿಗೆ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಆರೋಪಿ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ