AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ […]

ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 7:37 AM

Share

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಕೊರೊನಾ ಹಿನ್ನೆಲೆ ಸೆಪ್ಟೆಂಬರ್ 29ರಂದು ಅತ್ತಿಗುಪ್ಪೆ ನಿವಾಸಿ ಮಂಜುನಾಥ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಅಕ್ಟೋಬರ್ 4ರಂದು ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ.

ಈ ಸಂಬಂಧ ವಿಶ್ವೇಶ್ವರಪುರ ಪೊಲೀಸ್ ಠಾಣೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಎಂಒ ಡಾ.ರಶ್ಮಿ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಸೋಂಕಿತ ಮಂಜುನಾಥ್ ವಿರುದ್ಧ FIR ದಾಖಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಂಜುನಾಥ್ ಸೆಪ್ಟೆಂಬರ್ 29ರಂದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆಯ ಸಿ ಬ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಭಾನುವಾರ ಸಂಜೆ 6ಗಂಟೆಗೆ ಆ್ಯಂಬುಲೆನ್ಸ್ ಮೂಲಕ ಎಂಪಿಬಿಯ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಇದೇ ವೇಳೆ ಸಿಬ್ಬಂದಿಗೆ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಆರೋಪಿ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್