AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ

ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆ್ಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್​ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆ್ಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಅರ್ಧ ದಾರಿಗೆ ಆ್ಯಂಬುಲೆನ್ಸ್ ವಾಪಾಸ್ ಕರೆತಂದು ನಿಪ್ಪಾಣಿ ಆಸ್ಪತ್ರೆಯಲ್ಲೆ […]

ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ
ಆಯೇಷಾ ಬಾನು
| Updated By: |

Updated on:Jul 26, 2020 | 4:13 PM

Share

ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆ್ಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್​ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆ್ಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಅರ್ಧ ದಾರಿಗೆ ಆ್ಯಂಬುಲೆನ್ಸ್ ವಾಪಾಸ್ ಕರೆತಂದು ನಿಪ್ಪಾಣಿ ಆಸ್ಪತ್ರೆಯಲ್ಲೆ ಹೆರಿಗೆ ಮಾಡಿಸುವಂತೆ ಒತ್ತಾಯ ಮಾಡಿದ್ದಾರೆ. ಸಿಬ್ಬಂದಿಗೆ ಹೆದರಿಸಿ ನಿಪ್ಪಾಣಿ ಆಸ್ಪತ್ರೆಗೆ ಸೋಂಕಿತೆಯನ್ನ ದಾಖಲು‌ ಮಾಡಿಸಿ ಪುಂಡಾಡ ಮೆರೆದಿದ್ದಾರೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 11:56 am, Sun, 26 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ