AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ. ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ […]

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ
ಆಯೇಷಾ ಬಾನು
|

Updated on: Jun 23, 2020 | 12:38 PM

Share

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ.

ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ ಸೇತು ಆಪ್ ಮೂಲಕ ಪಾಸಿಟಿವ್ ರೋಗಿ ಬಗ್ಗೆ ನೆರೆ ಮನೆಯವರಿಗೆ ಮಾಹಿತಿ ಸಿಕ್ಕಿದೆ. ಕೊವಿಡ್ ಲಕ್ಷಣದ ವ್ಯಕ್ತಿ ಸಮೀಪವಿರುವುದಾಗಿ ಆಪ್ ಎಚ್ಚರಿಕೆ ನೀಡಿದೆ. ನೆರೆಮನೆಯವರು ಯುವಕನನ್ನ ವಿಚಾರಿಸಿ ಪರೀಕ್ಷೆಗೊಳಪಡಿಸಿದಾಗ ಆತನಿಗೆ ಪಾಸಿಟಿವ್ ಬಂದಿದೆ. ಈ ರೀತಿ ಆರೋಗ್ಯ ಸೇತು ಆಪ್​ನಿಂದ ಕೊರೊನಾ ಸೋಂಕಿತ ರೋಗಿ ಸಿಕ್ಕಿಬಿದ್ದಿದ್ದಾನೆ.

ಸೋಂಕಿತ ಮಂಗಳೂರಿನಲ್ಲಿ ಸ್ಥಳೀಯ ಮನೆಗಳಿಗೆ ತೆರಳಿ ಮೀನು ಮಾರಾಟ ಮಾಡ್ತಿದ್ದ. ಬಂದರಿಗೆ ತೆರಳಿ ಮೀನು ತರುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಆತನ ಜೊತೆ ಸಂಪರ್ಕವಿದ್ದವರ ಪತ್ತೆಗೆ ಹುಡುಕಾಟ ನಡೆಸುತ್ತಿದೆ.

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?