AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ. ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ […]

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ
ಆಯೇಷಾ ಬಾನು
|

Updated on: Jun 23, 2020 | 12:38 PM

Share

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ.

ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ ಸೇತು ಆಪ್ ಮೂಲಕ ಪಾಸಿಟಿವ್ ರೋಗಿ ಬಗ್ಗೆ ನೆರೆ ಮನೆಯವರಿಗೆ ಮಾಹಿತಿ ಸಿಕ್ಕಿದೆ. ಕೊವಿಡ್ ಲಕ್ಷಣದ ವ್ಯಕ್ತಿ ಸಮೀಪವಿರುವುದಾಗಿ ಆಪ್ ಎಚ್ಚರಿಕೆ ನೀಡಿದೆ. ನೆರೆಮನೆಯವರು ಯುವಕನನ್ನ ವಿಚಾರಿಸಿ ಪರೀಕ್ಷೆಗೊಳಪಡಿಸಿದಾಗ ಆತನಿಗೆ ಪಾಸಿಟಿವ್ ಬಂದಿದೆ. ಈ ರೀತಿ ಆರೋಗ್ಯ ಸೇತು ಆಪ್​ನಿಂದ ಕೊರೊನಾ ಸೋಂಕಿತ ರೋಗಿ ಸಿಕ್ಕಿಬಿದ್ದಿದ್ದಾನೆ.

ಸೋಂಕಿತ ಮಂಗಳೂರಿನಲ್ಲಿ ಸ್ಥಳೀಯ ಮನೆಗಳಿಗೆ ತೆರಳಿ ಮೀನು ಮಾರಾಟ ಮಾಡ್ತಿದ್ದ. ಬಂದರಿಗೆ ತೆರಳಿ ಮೀನು ತರುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಆತನ ಜೊತೆ ಸಂಪರ್ಕವಿದ್ದವರ ಪತ್ತೆಗೆ ಹುಡುಕಾಟ ನಡೆಸುತ್ತಿದೆ.

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ