AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ. ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ […]

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ
ಆಯೇಷಾ ಬಾನು
|

Updated on: Jun 23, 2020 | 12:38 PM

Share

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ.

ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ ಸೇತು ಆಪ್ ಮೂಲಕ ಪಾಸಿಟಿವ್ ರೋಗಿ ಬಗ್ಗೆ ನೆರೆ ಮನೆಯವರಿಗೆ ಮಾಹಿತಿ ಸಿಕ್ಕಿದೆ. ಕೊವಿಡ್ ಲಕ್ಷಣದ ವ್ಯಕ್ತಿ ಸಮೀಪವಿರುವುದಾಗಿ ಆಪ್ ಎಚ್ಚರಿಕೆ ನೀಡಿದೆ. ನೆರೆಮನೆಯವರು ಯುವಕನನ್ನ ವಿಚಾರಿಸಿ ಪರೀಕ್ಷೆಗೊಳಪಡಿಸಿದಾಗ ಆತನಿಗೆ ಪಾಸಿಟಿವ್ ಬಂದಿದೆ. ಈ ರೀತಿ ಆರೋಗ್ಯ ಸೇತು ಆಪ್​ನಿಂದ ಕೊರೊನಾ ಸೋಂಕಿತ ರೋಗಿ ಸಿಕ್ಕಿಬಿದ್ದಿದ್ದಾನೆ.

ಸೋಂಕಿತ ಮಂಗಳೂರಿನಲ್ಲಿ ಸ್ಥಳೀಯ ಮನೆಗಳಿಗೆ ತೆರಳಿ ಮೀನು ಮಾರಾಟ ಮಾಡ್ತಿದ್ದ. ಬಂದರಿಗೆ ತೆರಳಿ ಮೀನು ತರುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಆತನ ಜೊತೆ ಸಂಪರ್ಕವಿದ್ದವರ ಪತ್ತೆಗೆ ಹುಡುಕಾಟ ನಡೆಸುತ್ತಿದೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್