AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ. ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ […]

ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳಬೇಡಿ, ಇಲ್ಲೊಬ್ಬ ಸಿಕ್ಕಿ ಹಾಕಿಕೊಂಡ ನೋಡಿ
ಆಯೇಷಾ ಬಾನು
|

Updated on: Jun 23, 2020 | 12:38 PM

Share

ಮಂಗಳೂರು: ಕೊರೊನಾ ಆತಂಕದಲ್ಲಿದ್ದ ಜನರಿಗೆ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆಪ್ ಸಮಾಧಾನ ನೀಡಿತ್ತು. ಆದರೆ ಅನೇಕರಿಗೆ ಇದು ಹೇಗೆ ಉಪಯೋಗವಾಗುತ್ತೆ ಎಂಬುವುದರ ಬಗ್ಗೆ ಅರಿವಿಲ್ಲ. ಆರೋಗ್ಯ ಸೇತು ಆಪ್​ನಿಂದ ಏನಾಗುತ್ತೆ ಅಂತಾ ಕೇಳುವವರೆ ಹೆಚ್ಚು. ಆದ್ರೆ ಇಲ್ಲೊಬ್ಬ ಈ ಆಪ್​ನಿಂದ ಸಿಕ್ಕಿ ಬಿದ್ದಿದ್ದಾನೆ.

ಆರೋಗ್ಯ ಸೇತು ಆಪ್ ಕೊರೊನಾ ಸೋಂಕಿತರನ್ನು ಮೊದಲೇ ಪತ್ತೆ ಹಚ್ಚಿ ಬಳಕೆದಾರರಿಗೆ ತಿಳಿಸುತ್ತೆ. ಅದೇ ರೀತಿ ಮಂಗಳೂರಿನ ಎಕ್ಕೂರು ನಿವಾಸಿ 27 ವರ್ಷದ ಯುವಕನಿಗೆ ಕೊರೊನಾ ಸೋಂಕು ಇತ್ತು. ಆರೋಗ್ಯ ಸೇತು ಆಪ್ ಮೂಲಕ ಪಾಸಿಟಿವ್ ರೋಗಿ ಬಗ್ಗೆ ನೆರೆ ಮನೆಯವರಿಗೆ ಮಾಹಿತಿ ಸಿಕ್ಕಿದೆ. ಕೊವಿಡ್ ಲಕ್ಷಣದ ವ್ಯಕ್ತಿ ಸಮೀಪವಿರುವುದಾಗಿ ಆಪ್ ಎಚ್ಚರಿಕೆ ನೀಡಿದೆ. ನೆರೆಮನೆಯವರು ಯುವಕನನ್ನ ವಿಚಾರಿಸಿ ಪರೀಕ್ಷೆಗೊಳಪಡಿಸಿದಾಗ ಆತನಿಗೆ ಪಾಸಿಟಿವ್ ಬಂದಿದೆ. ಈ ರೀತಿ ಆರೋಗ್ಯ ಸೇತು ಆಪ್​ನಿಂದ ಕೊರೊನಾ ಸೋಂಕಿತ ರೋಗಿ ಸಿಕ್ಕಿಬಿದ್ದಿದ್ದಾನೆ.

ಸೋಂಕಿತ ಮಂಗಳೂರಿನಲ್ಲಿ ಸ್ಥಳೀಯ ಮನೆಗಳಿಗೆ ತೆರಳಿ ಮೀನು ಮಾರಾಟ ಮಾಡ್ತಿದ್ದ. ಬಂದರಿಗೆ ತೆರಳಿ ಮೀನು ತರುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಆತನ ಜೊತೆ ಸಂಪರ್ಕವಿದ್ದವರ ಪತ್ತೆಗೆ ಹುಡುಕಾಟ ನಡೆಸುತ್ತಿದೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ