AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಸದ ರಾಶಿ: ಇದೇನು ಆಸ್ಪತ್ರೆಯೋ, ತಿಪ್ಪೆ ಗುಂಡಿಯೋ?

ಆನೇಕಲ್: ಬೆಂಗಳೂರಿನ ಹೊರವಲಯದಲ್ಲಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಕ್ಸ್‌ಫರ್ಡ್ ಆಸ್ಪತ್ರೆ ನೋಡಿದಾಗ ಅದೇನು ಆಸ್ಪತ್ರೆಯೋ, ಕಸದ ಖಾನೆಯೋ? ಎನ್ನುವಂತಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಪೇಶೆಂಟ್‌ಗಳು ಅಳಲು ತೋಡಿಕೊಂಡಿದ್ದಾರೆ. ಹೌದು ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆಕ್ಸ್‌ಫರ್ಡ್ ಆಸ್ಪತ್ರೆ ಕೋವಿಡ್ ಪೇಶೆಂಟ್ಸ್‌ಗೆ ಚಿಕಿತ್ಸೆ ನೀಡುತ್ತಿದೆ. ಆದ್ರೆ ಆಸ್ಪತ್ರೆಯಲ್ಲಿ ಇರಬೇಕಾದ ಸ್ವಚ್ಛತೆ ಇಲ್ಲಿ ಇಲ್ಲವೇ ಇಲ್ಲ. ಕಸದ ರಾಶಿ ಮತ್ತು ಉಪಹಾರ ಹಾಗೂ ಊಟ ಮಾಡಿದ ತಿಂಡಿ ಪ್ಲೇಟ್‌ಗಳನ್ನು ಎಲ್ಲೆಂದೆರಲ್ಲಿ ಹಾಗೇಯೇ ಬಿಸಾಡಿದ್ದಾರೆ ಎಂದು ಅಲ್ಲಿನ […]

ಕೊರೊನಾ ಕಸದ ರಾಶಿ: ಇದೇನು ಆಸ್ಪತ್ರೆಯೋ, ತಿಪ್ಪೆ ಗುಂಡಿಯೋ?
Guru
Guru|

Updated on:Jul 17, 2020 | 3:12 PM

Share

ಆನೇಕಲ್: ಬೆಂಗಳೂರಿನ ಹೊರವಲಯದಲ್ಲಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಕ್ಸ್‌ಫರ್ಡ್ ಆಸ್ಪತ್ರೆ ನೋಡಿದಾಗ ಅದೇನು ಆಸ್ಪತ್ರೆಯೋ, ಕಸದ ಖಾನೆಯೋ? ಎನ್ನುವಂತಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಪೇಶೆಂಟ್‌ಗಳು ಅಳಲು ತೋಡಿಕೊಂಡಿದ್ದಾರೆ.

ಹೌದು ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆಕ್ಸ್‌ಫರ್ಡ್ ಆಸ್ಪತ್ರೆ ಕೋವಿಡ್ ಪೇಶೆಂಟ್ಸ್‌ಗೆ ಚಿಕಿತ್ಸೆ ನೀಡುತ್ತಿದೆ. ಆದ್ರೆ ಆಸ್ಪತ್ರೆಯಲ್ಲಿ ಇರಬೇಕಾದ ಸ್ವಚ್ಛತೆ ಇಲ್ಲಿ ಇಲ್ಲವೇ ಇಲ್ಲ. ಕಸದ ರಾಶಿ ಮತ್ತು ಉಪಹಾರ ಹಾಗೂ ಊಟ ಮಾಡಿದ ತಿಂಡಿ ಪ್ಲೇಟ್‌ಗಳನ್ನು ಎಲ್ಲೆಂದೆರಲ್ಲಿ ಹಾಗೇಯೇ ಬಿಸಾಡಿದ್ದಾರೆ ಎಂದು ಅಲ್ಲಿನ ಕೋವಿಡ್ ಸೋಂಕಿತರು ಅವಲತ್ತುಕೊಂಡಿದ್ದಾರೆ.

ಪೇಶೆಂಟ್ಸ್ ಇರುವ ಕೊಠಡಿಯ ಪಕ್ಕ ಇಂಥ ಕಸ ರಾಶಿ ರಾಶಿಯಾಗಿದೆ. ಆದ್ರೆ ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆರೋಪಿಸಿದ್ದಾರೆ.

Published On - 3:06 pm, Fri, 17 July 20

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ