AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಸದ ರಾಶಿ: ಇದೇನು ಆಸ್ಪತ್ರೆಯೋ, ತಿಪ್ಪೆ ಗುಂಡಿಯೋ?

ಆನೇಕಲ್: ಬೆಂಗಳೂರಿನ ಹೊರವಲಯದಲ್ಲಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಕ್ಸ್‌ಫರ್ಡ್ ಆಸ್ಪತ್ರೆ ನೋಡಿದಾಗ ಅದೇನು ಆಸ್ಪತ್ರೆಯೋ, ಕಸದ ಖಾನೆಯೋ? ಎನ್ನುವಂತಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಪೇಶೆಂಟ್‌ಗಳು ಅಳಲು ತೋಡಿಕೊಂಡಿದ್ದಾರೆ. ಹೌದು ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆಕ್ಸ್‌ಫರ್ಡ್ ಆಸ್ಪತ್ರೆ ಕೋವಿಡ್ ಪೇಶೆಂಟ್ಸ್‌ಗೆ ಚಿಕಿತ್ಸೆ ನೀಡುತ್ತಿದೆ. ಆದ್ರೆ ಆಸ್ಪತ್ರೆಯಲ್ಲಿ ಇರಬೇಕಾದ ಸ್ವಚ್ಛತೆ ಇಲ್ಲಿ ಇಲ್ಲವೇ ಇಲ್ಲ. ಕಸದ ರಾಶಿ ಮತ್ತು ಉಪಹಾರ ಹಾಗೂ ಊಟ ಮಾಡಿದ ತಿಂಡಿ ಪ್ಲೇಟ್‌ಗಳನ್ನು ಎಲ್ಲೆಂದೆರಲ್ಲಿ ಹಾಗೇಯೇ ಬಿಸಾಡಿದ್ದಾರೆ ಎಂದು ಅಲ್ಲಿನ […]

ಕೊರೊನಾ ಕಸದ ರಾಶಿ: ಇದೇನು ಆಸ್ಪತ್ರೆಯೋ, ತಿಪ್ಪೆ ಗುಂಡಿಯೋ?
Guru
|

Updated on:Jul 17, 2020 | 3:12 PM

Share

ಆನೇಕಲ್: ಬೆಂಗಳೂರಿನ ಹೊರವಲಯದಲ್ಲಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಕ್ಸ್‌ಫರ್ಡ್ ಆಸ್ಪತ್ರೆ ನೋಡಿದಾಗ ಅದೇನು ಆಸ್ಪತ್ರೆಯೋ, ಕಸದ ಖಾನೆಯೋ? ಎನ್ನುವಂತಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಪೇಶೆಂಟ್‌ಗಳು ಅಳಲು ತೋಡಿಕೊಂಡಿದ್ದಾರೆ.

ಹೌದು ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆಕ್ಸ್‌ಫರ್ಡ್ ಆಸ್ಪತ್ರೆ ಕೋವಿಡ್ ಪೇಶೆಂಟ್ಸ್‌ಗೆ ಚಿಕಿತ್ಸೆ ನೀಡುತ್ತಿದೆ. ಆದ್ರೆ ಆಸ್ಪತ್ರೆಯಲ್ಲಿ ಇರಬೇಕಾದ ಸ್ವಚ್ಛತೆ ಇಲ್ಲಿ ಇಲ್ಲವೇ ಇಲ್ಲ. ಕಸದ ರಾಶಿ ಮತ್ತು ಉಪಹಾರ ಹಾಗೂ ಊಟ ಮಾಡಿದ ತಿಂಡಿ ಪ್ಲೇಟ್‌ಗಳನ್ನು ಎಲ್ಲೆಂದೆರಲ್ಲಿ ಹಾಗೇಯೇ ಬಿಸಾಡಿದ್ದಾರೆ ಎಂದು ಅಲ್ಲಿನ ಕೋವಿಡ್ ಸೋಂಕಿತರು ಅವಲತ್ತುಕೊಂಡಿದ್ದಾರೆ.

ಪೇಶೆಂಟ್ಸ್ ಇರುವ ಕೊಠಡಿಯ ಪಕ್ಕ ಇಂಥ ಕಸ ರಾಶಿ ರಾಶಿಯಾಗಿದೆ. ಆದ್ರೆ ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆರೋಪಿಸಿದ್ದಾರೆ.

Published On - 3:06 pm, Fri, 17 July 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್