AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಸದ ರಾಶಿ: ಇದೇನು ಆಸ್ಪತ್ರೆಯೋ, ತಿಪ್ಪೆ ಗುಂಡಿಯೋ?

ಆನೇಕಲ್: ಬೆಂಗಳೂರಿನ ಹೊರವಲಯದಲ್ಲಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಕ್ಸ್‌ಫರ್ಡ್ ಆಸ್ಪತ್ರೆ ನೋಡಿದಾಗ ಅದೇನು ಆಸ್ಪತ್ರೆಯೋ, ಕಸದ ಖಾನೆಯೋ? ಎನ್ನುವಂತಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಪೇಶೆಂಟ್‌ಗಳು ಅಳಲು ತೋಡಿಕೊಂಡಿದ್ದಾರೆ. ಹೌದು ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆಕ್ಸ್‌ಫರ್ಡ್ ಆಸ್ಪತ್ರೆ ಕೋವಿಡ್ ಪೇಶೆಂಟ್ಸ್‌ಗೆ ಚಿಕಿತ್ಸೆ ನೀಡುತ್ತಿದೆ. ಆದ್ರೆ ಆಸ್ಪತ್ರೆಯಲ್ಲಿ ಇರಬೇಕಾದ ಸ್ವಚ್ಛತೆ ಇಲ್ಲಿ ಇಲ್ಲವೇ ಇಲ್ಲ. ಕಸದ ರಾಶಿ ಮತ್ತು ಉಪಹಾರ ಹಾಗೂ ಊಟ ಮಾಡಿದ ತಿಂಡಿ ಪ್ಲೇಟ್‌ಗಳನ್ನು ಎಲ್ಲೆಂದೆರಲ್ಲಿ ಹಾಗೇಯೇ ಬಿಸಾಡಿದ್ದಾರೆ ಎಂದು ಅಲ್ಲಿನ […]

ಕೊರೊನಾ ಕಸದ ರಾಶಿ: ಇದೇನು ಆಸ್ಪತ್ರೆಯೋ, ತಿಪ್ಪೆ ಗುಂಡಿಯೋ?
Guru
|

Updated on:Jul 17, 2020 | 3:12 PM

Share

ಆನೇಕಲ್: ಬೆಂಗಳೂರಿನ ಹೊರವಲಯದಲ್ಲಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಕ್ಸ್‌ಫರ್ಡ್ ಆಸ್ಪತ್ರೆ ನೋಡಿದಾಗ ಅದೇನು ಆಸ್ಪತ್ರೆಯೋ, ಕಸದ ಖಾನೆಯೋ? ಎನ್ನುವಂತಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಪೇಶೆಂಟ್‌ಗಳು ಅಳಲು ತೋಡಿಕೊಂಡಿದ್ದಾರೆ.

ಹೌದು ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಆಕ್ಸ್‌ಫರ್ಡ್ ಆಸ್ಪತ್ರೆ ಕೋವಿಡ್ ಪೇಶೆಂಟ್ಸ್‌ಗೆ ಚಿಕಿತ್ಸೆ ನೀಡುತ್ತಿದೆ. ಆದ್ರೆ ಆಸ್ಪತ್ರೆಯಲ್ಲಿ ಇರಬೇಕಾದ ಸ್ವಚ್ಛತೆ ಇಲ್ಲಿ ಇಲ್ಲವೇ ಇಲ್ಲ. ಕಸದ ರಾಶಿ ಮತ್ತು ಉಪಹಾರ ಹಾಗೂ ಊಟ ಮಾಡಿದ ತಿಂಡಿ ಪ್ಲೇಟ್‌ಗಳನ್ನು ಎಲ್ಲೆಂದೆರಲ್ಲಿ ಹಾಗೇಯೇ ಬಿಸಾಡಿದ್ದಾರೆ ಎಂದು ಅಲ್ಲಿನ ಕೋವಿಡ್ ಸೋಂಕಿತರು ಅವಲತ್ತುಕೊಂಡಿದ್ದಾರೆ.

ಪೇಶೆಂಟ್ಸ್ ಇರುವ ಕೊಠಡಿಯ ಪಕ್ಕ ಇಂಥ ಕಸ ರಾಶಿ ರಾಶಿಯಾಗಿದೆ. ಆದ್ರೆ ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆರೋಪಿಸಿದ್ದಾರೆ.

Published On - 3:06 pm, Fri, 17 July 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್