AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಕಳ್ಳನನ್ನು 15ದಿನ ಕಸ್ಟಡಿಯಲ್ಲಿಟ್ಟು ಎಡವಟ್ಟು, ಪೊಲೀಸ್ ಸಿಬ್ಬಂದಿಗೆ ಶುರುವಾಯ್ತು ಆತಂಕ

ಹುಬ್ಬಳ್ಳಿ: ಕೊರೊನಾ ನಮಗೆ ಅರಿವೇ ಇಲ್ಲದೆ ನಮ್ಮ ಒಳಗೆ ಸೇರಿಕೊಂಡಿರುತ್ತೆ. ಸುಳಿವೂ ಕೊಡದೆ ನಮ್ಮ ಉಸಿರು ನಿಲ್ಲಿಸುತ್ತೆ. ಮಹಾಮಾರಿ ಕೊರೊನಾ ಜನರನ್ನು ಕಪಿಮುಷ್ಠಿಯಲ್ಲಿ ಬಂಧಿಸಿದೆ. ಹೀಗಾಗಿ ಜನ ತುಂಬ ಮುನ್ನೆಚ್ಚರಿಕೆಯಿಂದಿರಬೇಕು. ಆದರೆ ಇಲ್ಲಿ ಕಳ್ಳನನ್ನು ಬಂಧಿಸಿದ ಪೊಲೀಸರು ಆತನನ್ನು ಕೊರೊನಾ ಪರೀಕ್ಷೆಗೆ ಒಳಪಡಿಸದೆ 15ದಿನಗಳ ಕಾಲ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದಾರೆ. ಈ ಎಡವಟ್ಟಿನಿಂದ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಕಳ್ಳತನ ಕೇಸ್​ನಲ್ಲಿ ಬಂಧಿಸಿದ್ದ ಗದಗ ಮೂಲದ ವ್ಯಕ್ತಿಯನ್ನು ಹುಬ್ಬಳ್ಳಿಯ ಉಪನಗರ ಇನ್ಸ್ಪೆಕ್ಟರ್ ಎಸ್.ಕೆ ಹೊಳೆಣ್ಣವರ್ ಟೆಸ್ಟ್​ಗೆ ಒಳಪಡಿಸದೇ ಕಳೆದ 15 […]

ಸೋಂಕಿತ ಕಳ್ಳನನ್ನು 15ದಿನ ಕಸ್ಟಡಿಯಲ್ಲಿಟ್ಟು ಎಡವಟ್ಟು, ಪೊಲೀಸ್ ಸಿಬ್ಬಂದಿಗೆ ಶುರುವಾಯ್ತು ಆತಂಕ
ಆಯೇಷಾ ಬಾನು
|

Updated on: Jul 01, 2020 | 8:27 AM

Share

ಹುಬ್ಬಳ್ಳಿ: ಕೊರೊನಾ ನಮಗೆ ಅರಿವೇ ಇಲ್ಲದೆ ನಮ್ಮ ಒಳಗೆ ಸೇರಿಕೊಂಡಿರುತ್ತೆ. ಸುಳಿವೂ ಕೊಡದೆ ನಮ್ಮ ಉಸಿರು ನಿಲ್ಲಿಸುತ್ತೆ. ಮಹಾಮಾರಿ ಕೊರೊನಾ ಜನರನ್ನು ಕಪಿಮುಷ್ಠಿಯಲ್ಲಿ ಬಂಧಿಸಿದೆ. ಹೀಗಾಗಿ ಜನ ತುಂಬ ಮುನ್ನೆಚ್ಚರಿಕೆಯಿಂದಿರಬೇಕು. ಆದರೆ ಇಲ್ಲಿ ಕಳ್ಳನನ್ನು ಬಂಧಿಸಿದ ಪೊಲೀಸರು ಆತನನ್ನು ಕೊರೊನಾ ಪರೀಕ್ಷೆಗೆ ಒಳಪಡಿಸದೆ 15ದಿನಗಳ ಕಾಲ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದಾರೆ. ಈ ಎಡವಟ್ಟಿನಿಂದ ದೊಡ್ಡ ಸಂಕಷ್ಟವೊಂದು ಎದುರಾಗಿದೆ.

ಕಳ್ಳತನ ಕೇಸ್​ನಲ್ಲಿ ಬಂಧಿಸಿದ್ದ ಗದಗ ಮೂಲದ ವ್ಯಕ್ತಿಯನ್ನು ಹುಬ್ಬಳ್ಳಿಯ ಉಪನಗರ ಇನ್ಸ್ಪೆಕ್ಟರ್ ಎಸ್.ಕೆ ಹೊಳೆಣ್ಣವರ್ ಟೆಸ್ಟ್​ಗೆ ಒಳಪಡಿಸದೇ ಕಳೆದ 15 ದಿನದಿಂದ ಠಾಣೆ ಪಕ್ಕದ ಲಾಡ್ಜ್​ನಲ್ಲಿ ಇರಿಸಿದ್ದರು. 15 ದಿನಗಳ ಬಳಿಕ ಕೊವಿಡ್ ಟೆಸ್ಟ್ ಮಾಡಿದಾಗ ಆತನಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಹೀಗಾಗಿ ಈಗ ಸುಮಾರು 24ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕೊರೊನಾ ಆತಂಕ ಉಂಟಾಗಿದೆ. ಇಷ್ಟಾದ್ರು ಪೊಲೀಸರನ್ನ ಕೊವಿಡ್ ಟೆಸ್ಟ್ ಮಾಡಲು ಹಿಂದೇಟು ಹಾಕಲಾಗಿದೆ. ಕೊರೊನಾ ಗುಣ ಲಕ್ಷಣ ಕಂಡ್ರೆ ಮಾತ್ರ ಟೆಸ್ಟ್ ಮಾಡೋದಾಗಿ ಹೇಳಿದ್ದಾರಂತೆ. ಇದರಿಂದಾಗಿ ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಆತಂಕ ಶುರುವಾಗಿದೆ.

ಸೋಂಕಿತ ಕಳ್ಳನ ಜೊತೆ 24 ಸಿಬ್ಬಂದಿ ಸಂಪರ್ಕದಲ್ಲಿದ್ದರು. ಜೊತೆಗೆ ಇನ್ಸ್ಪೆಕ್ಟರ್ ಕೂಡಾ ಕಳ್ಳನನ್ನ ವಿಚಾರಣೆ ಮಾಡಿದ್ದರು. ಅಲ್ಲದೆ ಪೊಲೀಸ್ ಕಮೀಷನರ್ ಕಚೇರಿಗೂ ಭೇಟಿ ನೀಡಿದ್ದರು. ಇಷ್ಟೆಲ್ಲಾ ಆದ್ರು ಪೊಲೀಸರ ಕೊವಿಡ್ ಟೆಸ್ಟ್ ಮಾಡದೇ ಇರೋದೆ ಆತಂಕ ಸೃಷ್ಟಿಸಿದೆ. ಇನ್ಸ್ಪೆಕ್ಟರ್ ಮಾಡಿದ ಏಡವಟ್ಟಿಗೆ ಇಡೀ ಠಾಣೆಯೇ ಸಿಬ್ಬಂದಿಗೆ ಆತಂಕದಲ್ಲಿದ್ದಾರೆ. ಅಲ್ಲದೆ ಆತ‌ ಕದ್ದ ವಸ್ತುಗಳನ್ನ ರಿಕವರಿ ಮಾಡಲು ಕೊರೊನಾ ರೋಗಿಯನ್ನ ಕರೆದುಕೊಂಡು ಬೇರೆ ಬೇರೆ ಊರಿಗೆ ಪೊಲೀಸರು‌ ಹೊಗಿದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ