AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಕಳ್ಳನನ್ನು 15ದಿನ ಕಸ್ಟಡಿಯಲ್ಲಿಟ್ಟು ಎಡವಟ್ಟು, ಪೊಲೀಸ್ ಸಿಬ್ಬಂದಿಗೆ ಶುರುವಾಯ್ತು ಆತಂಕ

ಹುಬ್ಬಳ್ಳಿ: ಕೊರೊನಾ ನಮಗೆ ಅರಿವೇ ಇಲ್ಲದೆ ನಮ್ಮ ಒಳಗೆ ಸೇರಿಕೊಂಡಿರುತ್ತೆ. ಸುಳಿವೂ ಕೊಡದೆ ನಮ್ಮ ಉಸಿರು ನಿಲ್ಲಿಸುತ್ತೆ. ಮಹಾಮಾರಿ ಕೊರೊನಾ ಜನರನ್ನು ಕಪಿಮುಷ್ಠಿಯಲ್ಲಿ ಬಂಧಿಸಿದೆ. ಹೀಗಾಗಿ ಜನ ತುಂಬ ಮುನ್ನೆಚ್ಚರಿಕೆಯಿಂದಿರಬೇಕು. ಆದರೆ ಇಲ್ಲಿ ಕಳ್ಳನನ್ನು ಬಂಧಿಸಿದ ಪೊಲೀಸರು ಆತನನ್ನು ಕೊರೊನಾ ಪರೀಕ್ಷೆಗೆ ಒಳಪಡಿಸದೆ 15ದಿನಗಳ ಕಾಲ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದಾರೆ. ಈ ಎಡವಟ್ಟಿನಿಂದ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಕಳ್ಳತನ ಕೇಸ್​ನಲ್ಲಿ ಬಂಧಿಸಿದ್ದ ಗದಗ ಮೂಲದ ವ್ಯಕ್ತಿಯನ್ನು ಹುಬ್ಬಳ್ಳಿಯ ಉಪನಗರ ಇನ್ಸ್ಪೆಕ್ಟರ್ ಎಸ್.ಕೆ ಹೊಳೆಣ್ಣವರ್ ಟೆಸ್ಟ್​ಗೆ ಒಳಪಡಿಸದೇ ಕಳೆದ 15 […]

ಸೋಂಕಿತ ಕಳ್ಳನನ್ನು 15ದಿನ ಕಸ್ಟಡಿಯಲ್ಲಿಟ್ಟು ಎಡವಟ್ಟು, ಪೊಲೀಸ್ ಸಿಬ್ಬಂದಿಗೆ ಶುರುವಾಯ್ತು ಆತಂಕ
ಆಯೇಷಾ ಬಾನು
|

Updated on: Jul 01, 2020 | 8:27 AM

Share

ಹುಬ್ಬಳ್ಳಿ: ಕೊರೊನಾ ನಮಗೆ ಅರಿವೇ ಇಲ್ಲದೆ ನಮ್ಮ ಒಳಗೆ ಸೇರಿಕೊಂಡಿರುತ್ತೆ. ಸುಳಿವೂ ಕೊಡದೆ ನಮ್ಮ ಉಸಿರು ನಿಲ್ಲಿಸುತ್ತೆ. ಮಹಾಮಾರಿ ಕೊರೊನಾ ಜನರನ್ನು ಕಪಿಮುಷ್ಠಿಯಲ್ಲಿ ಬಂಧಿಸಿದೆ. ಹೀಗಾಗಿ ಜನ ತುಂಬ ಮುನ್ನೆಚ್ಚರಿಕೆಯಿಂದಿರಬೇಕು. ಆದರೆ ಇಲ್ಲಿ ಕಳ್ಳನನ್ನು ಬಂಧಿಸಿದ ಪೊಲೀಸರು ಆತನನ್ನು ಕೊರೊನಾ ಪರೀಕ್ಷೆಗೆ ಒಳಪಡಿಸದೆ 15ದಿನಗಳ ಕಾಲ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದಾರೆ. ಈ ಎಡವಟ್ಟಿನಿಂದ ದೊಡ್ಡ ಸಂಕಷ್ಟವೊಂದು ಎದುರಾಗಿದೆ.

ಕಳ್ಳತನ ಕೇಸ್​ನಲ್ಲಿ ಬಂಧಿಸಿದ್ದ ಗದಗ ಮೂಲದ ವ್ಯಕ್ತಿಯನ್ನು ಹುಬ್ಬಳ್ಳಿಯ ಉಪನಗರ ಇನ್ಸ್ಪೆಕ್ಟರ್ ಎಸ್.ಕೆ ಹೊಳೆಣ್ಣವರ್ ಟೆಸ್ಟ್​ಗೆ ಒಳಪಡಿಸದೇ ಕಳೆದ 15 ದಿನದಿಂದ ಠಾಣೆ ಪಕ್ಕದ ಲಾಡ್ಜ್​ನಲ್ಲಿ ಇರಿಸಿದ್ದರು. 15 ದಿನಗಳ ಬಳಿಕ ಕೊವಿಡ್ ಟೆಸ್ಟ್ ಮಾಡಿದಾಗ ಆತನಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಹೀಗಾಗಿ ಈಗ ಸುಮಾರು 24ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕೊರೊನಾ ಆತಂಕ ಉಂಟಾಗಿದೆ. ಇಷ್ಟಾದ್ರು ಪೊಲೀಸರನ್ನ ಕೊವಿಡ್ ಟೆಸ್ಟ್ ಮಾಡಲು ಹಿಂದೇಟು ಹಾಕಲಾಗಿದೆ. ಕೊರೊನಾ ಗುಣ ಲಕ್ಷಣ ಕಂಡ್ರೆ ಮಾತ್ರ ಟೆಸ್ಟ್ ಮಾಡೋದಾಗಿ ಹೇಳಿದ್ದಾರಂತೆ. ಇದರಿಂದಾಗಿ ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಆತಂಕ ಶುರುವಾಗಿದೆ.

ಸೋಂಕಿತ ಕಳ್ಳನ ಜೊತೆ 24 ಸಿಬ್ಬಂದಿ ಸಂಪರ್ಕದಲ್ಲಿದ್ದರು. ಜೊತೆಗೆ ಇನ್ಸ್ಪೆಕ್ಟರ್ ಕೂಡಾ ಕಳ್ಳನನ್ನ ವಿಚಾರಣೆ ಮಾಡಿದ್ದರು. ಅಲ್ಲದೆ ಪೊಲೀಸ್ ಕಮೀಷನರ್ ಕಚೇರಿಗೂ ಭೇಟಿ ನೀಡಿದ್ದರು. ಇಷ್ಟೆಲ್ಲಾ ಆದ್ರು ಪೊಲೀಸರ ಕೊವಿಡ್ ಟೆಸ್ಟ್ ಮಾಡದೇ ಇರೋದೆ ಆತಂಕ ಸೃಷ್ಟಿಸಿದೆ. ಇನ್ಸ್ಪೆಕ್ಟರ್ ಮಾಡಿದ ಏಡವಟ್ಟಿಗೆ ಇಡೀ ಠಾಣೆಯೇ ಸಿಬ್ಬಂದಿಗೆ ಆತಂಕದಲ್ಲಿದ್ದಾರೆ. ಅಲ್ಲದೆ ಆತ‌ ಕದ್ದ ವಸ್ತುಗಳನ್ನ ರಿಕವರಿ ಮಾಡಲು ಕೊರೊನಾ ರೋಗಿಯನ್ನ ಕರೆದುಕೊಂಡು ಬೇರೆ ಬೇರೆ ಊರಿಗೆ ಪೊಲೀಸರು‌ ಹೊಗಿದ್ದರು.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್