AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ರಕ್ತ ಹೀರುತ್ತಿವೆ ಸೊಳ್ಳೆಗಳು.. ಅವ್ಯವಸ್ಥೆಯ ಆಗರ ಈ ಕೊವಿಡ್ ಕೇರ್ ಸೆಂಟರ್

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಮಗ್ಗಿದರಾಗಿಹಳ್ಳಿ ಬಳಿ ಇರುವ ಸರ್ಕಾರಿ ವಸತಿ ಶಾಲೆಯಲ್ಲಿ ಮಾಡಲಾಗಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಸೆಂಟರ್​ನಲ್ಲಿ ದಾಖಲಾಗಿರುವ ಸೋಂಕಿತರು ಪ್ರತಿ ನಿತ್ಯ ಅನೇಕ ಸಮಸ್ಯೆಗಳಿಂದ ಪರದಾಡುವಂಥ ಸ್ಥಿತಿ ಉದ್ಭವಿಸಿದೆ. ಕೊವಿಡ್ ಕೇರ್ ಸೆಂಟರ್‌ನಲ್ಲಿ ನೀರಿಲ್ಲ. ಸೊಳ್ಳೆ ಕಾಟ ಹೆಚ್ಚಾಗಿದೆ. ಜೊತೆಗೆ, ಊಟದ ವ್ಯವಸ್ಥೆಯೂ ಸರಿಯಿಲ್ಲ ಎಂದು ಸೋಂಕಿತರು ಆರೋಪಿಸಿದ್ದಾರೆ. ಬಹುತೇಕ ಸೋಂಕಿತರಿಗೆ ಇದೇ ಕೇಂದ್ರದಲ್ಲಿರಲು ಏರ್ಪಾಡು ಮಾಡಲಾಗಿದೆ. ಆದರೆ ಅಲ್ಲಿನ ಅವ್ಯವಸ್ಥೆ ಕುರಿತು ಸೋಂಕಿತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.  

ಸೋಂಕಿತರ ರಕ್ತ ಹೀರುತ್ತಿವೆ ಸೊಳ್ಳೆಗಳು.. ಅವ್ಯವಸ್ಥೆಯ ಆಗರ ಈ ಕೊವಿಡ್ ಕೇರ್ ಸೆಂಟರ್
ಆಯೇಷಾ ಬಾನು
| Edited By: |

Updated on: Sep 13, 2020 | 12:25 PM

Share

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಮಗ್ಗಿದರಾಗಿಹಳ್ಳಿ ಬಳಿ ಇರುವ ಸರ್ಕಾರಿ ವಸತಿ ಶಾಲೆಯಲ್ಲಿ ಮಾಡಲಾಗಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.

ಸೆಂಟರ್​ನಲ್ಲಿ ದಾಖಲಾಗಿರುವ ಸೋಂಕಿತರು ಪ್ರತಿ ನಿತ್ಯ ಅನೇಕ ಸಮಸ್ಯೆಗಳಿಂದ ಪರದಾಡುವಂಥ ಸ್ಥಿತಿ ಉದ್ಭವಿಸಿದೆ. ಕೊವಿಡ್ ಕೇರ್ ಸೆಂಟರ್‌ನಲ್ಲಿ ನೀರಿಲ್ಲ. ಸೊಳ್ಳೆ ಕಾಟ ಹೆಚ್ಚಾಗಿದೆ. ಜೊತೆಗೆ, ಊಟದ ವ್ಯವಸ್ಥೆಯೂ ಸರಿಯಿಲ್ಲ ಎಂದು ಸೋಂಕಿತರು ಆರೋಪಿಸಿದ್ದಾರೆ. ಬಹುತೇಕ ಸೋಂಕಿತರಿಗೆ ಇದೇ ಕೇಂದ್ರದಲ್ಲಿರಲು ಏರ್ಪಾಡು ಮಾಡಲಾಗಿದೆ. ಆದರೆ ಅಲ್ಲಿನ ಅವ್ಯವಸ್ಥೆ ಕುರಿತು ಸೋಂಕಿತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್