AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಂದ ಗಲಾಟೆ, ಸಿಬ್ಬಂದಿ ಜೊತೆ ವಾಗ್ವಾದ

ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರು ಗಲಾಟೆ, ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ ಘಟನೆ ನಗರದ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಚಿಕಿತ್ಸೆಗಾಗಿ ದಾಖಲಾಗಿ ಒಂದು ತಿಂಗಳು ಕಳೆದರೂ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಸೋಂಕಿತರು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಚೂರಿನಲ್ಲಿರುವ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗಾಗಿ ಬಂದ ಕೆಲವರನ್ನು ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸುತ್ತಿದ್ದಾರಂತೆ. ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರವೂ ಕಾಪಾಡ್ತಿಲ್ಲ. ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಸೋಂಕಿತರು ಆರೋಪಿಸಿದ್ದಾರೆ. ಹಾಗೂ ಪಾಸಿಟಿವ್ ಪತ್ತೆಯಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ರಾಯಚೂರಿನ ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಂದ ಗಲಾಟೆ, ಸಿಬ್ಬಂದಿ ಜೊತೆ ವಾಗ್ವಾದ
ಆಯೇಷಾ ಬಾನು
|

Updated on:Jun 12, 2020 | 2:15 PM

Share

ರಾಯಚೂರು: ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತರು ಗಲಾಟೆ, ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ ಘಟನೆ ನಗರದ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಚಿಕಿತ್ಸೆಗಾಗಿ ದಾಖಲಾಗಿ ಒಂದು ತಿಂಗಳು ಕಳೆದರೂ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಸೋಂಕಿತರು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರಿನಲ್ಲಿರುವ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗಾಗಿ ಬಂದ ಕೆಲವರನ್ನು ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸುತ್ತಿದ್ದಾರಂತೆ. ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರವೂ ಕಾಪಾಡ್ತಿಲ್ಲ. ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಸೋಂಕಿತರು ಆರೋಪಿಸಿದ್ದಾರೆ. ಹಾಗೂ ಪಾಸಿಟಿವ್ ಪತ್ತೆಯಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಆದರೆ ಕೆಲವರಿಗೆ ಒಂದು ತಿಂಗಳಿಂದಲೂ ಚಿಕಿತ್ಸೆ ನೀಡುತ್ತಿದ್ರು ಇನ್ನು ಬಿಡುಗಡೆ ಭಾಗ್ಯ ಮಾತ್ರ ಸಿಕ್ಕಿಲ್ಲ. ಚಿಕಿತ್ಸೆ ನೀಡುದ್ರೂ ರೋಗಿಗಳು ಗುಣಮುಖರಾಗುತ್ತಿಲ್ಲವಾ ಎಂಬ ಪ್ರಶ್ನೆ ಆತಂಕ ಹುಟ್ಟಿಸ್ತಿದೆ. ಈಗಾಗಲೇ ಆಸ್ಪತ್ರೆಯ ನಾಲ್ಕು ನರ್ಸ್ ಮತ್ತು ಇಬ್ಬರು ಅಟೆಂಡರ್ಸ್​ಗೆ ವೈರಸ್ ಹಬ್ಬಿದೆ. ಹೀಗಾಗಿ ಸಿಬ್ಬಂದಿಗಳಲ್ಲೂ ಆತಂಕ ಸೃಷ್ಟಿಯಾಗಿದೆ.

Published On - 8:42 am, Fri, 12 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!