AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ. ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ ನೀರಿಲ್ಲದೆ ಸೋಂಕಿತರ ಗೋಳು ನೋಡೋರೆ […]

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?
ಆಯೇಷಾ ಬಾನು
|

Updated on: Sep 29, 2020 | 1:39 PM

Share

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ.

ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ ನೀರಿಲ್ಲದೆ ಸೋಂಕಿತರ ಗೋಳು ನೋಡೋರೆ ಇಲ್ಲ. ಅಲ್ಲದೆ ಶೌಚಾಲಯಗಳು ಸಹ ಬಳಸುವುದಕ್ಕೆ ಯೋಗ್ಯವಾಗಿಲ್ಲ. ವೈದ್ಯರು, ಮೇಲಧಿಕಾರಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ನೀರಿಗಾಗಿ ಹೊರಗಡೆ ಹೋಗುವುದಕ್ಕೂ ಆಗದೆ ಸೋಂಕಿತರು ದಂಗಾಗಿ ಹೋಗಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ