AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್ ಬಿಟ್ಟು ಸೋಂಕಿತರೆಲ್ಲಾ ರಸ್ತೆಗೆ ಬಂದ್ರು.. ಯಾಕೆ?

ಹುಬ್ಬಳ್ಳಿ: ಸರ್ಕಾರ ಕೊರೊನಾ ಪಾಸಿಟಿವ್ ರೋಗಿಗಳ ಆರೈಕೆಗಾಗಿ ಪ್ರತಿನಿತ್ಯ ಲಕ್ಷಾಂತರ ಹಣ ಖರ್ಚು ಮಾಡುತ್ತಿದೆ. ಆದ್ರೆ ಹುಬ್ಬಳ್ಳಿಯ ಕೋವಿಡ್ ವಾರ್ಡ್ ನಲ್ಲಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತಹ ಸ್ಥಿತಿ ಬಂದೊದಿಗಿದೆ. ಸುಮಾರು 60 ಕ್ಕೂ ಹೆಚ್ಚು ಸೋಂಕಿತರಿರೋ ಹುಬ್ಬಳ್ಳಿ ಘಟಿಕೇರಿ ಕೊವಿಡ್ ಕೇರ್ ಸೆಂಟರ್​ನಲ್ಲಿ ಸರಿಯಾಗಿ ಊಟ, ನೀರು, ಟ್ಯಾಬ್ಲೆಟ್, ವೈದ್ಯಕೀಯ ಸಿಬ್ಬಂದಿ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಎಲ್ಲಾ ವಾರ್ಡ್​ಗಳು ಭರ್ತಿಯಾದ ಹಿನ್ನೆಲೆಯಲ್ಲಿ ನೂತನವಾಗಿ ಕೋವಿಡ್ ಸೆಂಟರ್ ತೆರೆಯಲಾಗಿತ್ತು. ಆದ್ರೆ ಈಗ ಇಲ್ಲಿ ಇರೋ ಕೊರೊನಾ […]

ಕೋವಿಡ್ ಸೆಂಟರ್ ಬಿಟ್ಟು ಸೋಂಕಿತರೆಲ್ಲಾ ರಸ್ತೆಗೆ ಬಂದ್ರು.. ಯಾಕೆ?
ಆಯೇಷಾ ಬಾನು
| Edited By: |

Updated on: Jul 17, 2020 | 1:18 PM

Share

ಹುಬ್ಬಳ್ಳಿ: ಸರ್ಕಾರ ಕೊರೊನಾ ಪಾಸಿಟಿವ್ ರೋಗಿಗಳ ಆರೈಕೆಗಾಗಿ ಪ್ರತಿನಿತ್ಯ ಲಕ್ಷಾಂತರ ಹಣ ಖರ್ಚು ಮಾಡುತ್ತಿದೆ. ಆದ್ರೆ ಹುಬ್ಬಳ್ಳಿಯ ಕೋವಿಡ್ ವಾರ್ಡ್ ನಲ್ಲಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತಹ ಸ್ಥಿತಿ ಬಂದೊದಿಗಿದೆ. ಸುಮಾರು 60 ಕ್ಕೂ ಹೆಚ್ಚು ಸೋಂಕಿತರಿರೋ ಹುಬ್ಬಳ್ಳಿ ಘಟಿಕೇರಿ ಕೊವಿಡ್ ಕೇರ್ ಸೆಂಟರ್​ನಲ್ಲಿ ಸರಿಯಾಗಿ ಊಟ, ನೀರು, ಟ್ಯಾಬ್ಲೆಟ್, ವೈದ್ಯಕೀಯ ಸಿಬ್ಬಂದಿ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಎಲ್ಲಾ ವಾರ್ಡ್​ಗಳು ಭರ್ತಿಯಾದ ಹಿನ್ನೆಲೆಯಲ್ಲಿ ನೂತನವಾಗಿ ಕೋವಿಡ್ ಸೆಂಟರ್ ತೆರೆಯಲಾಗಿತ್ತು. ಆದ್ರೆ ಈಗ ಇಲ್ಲಿ ಇರೋ ಕೊರೊನಾ ಸೋಂಕಿತರ ಕಷ್ಟವನ್ನ ಕೇಳುವವರಿಲ್ಲ ಎನ್ನುವಂತಾಗಿದೆ. ಸೋಂಕಿತರು ಸಾಕಷ್ಟು ಬಾರಿ ಮನವಿ ಮಾಡಿದರೂ ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಹಿಗಾಗೇ ಇಂದು ಸೋಂಕಿತರು ಕೋವಿಡ್ ಸೆಂಟರ್ ಬಿಟ್ಟು, ರಸ್ತೆಗೆ ಬಂದು ಸಿಬ್ಬಂದಿ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಸೊಂಕಿತರಿಗೆ ಚಿಕಿತ್ಸೆ ನೀಡ್ತಾ ಇಲ್ಲವೆಂದು ಪ್ರತಿಭಟನೆ ನಡೆಸಿದ್ರು. ನಂತರ ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನ ತಿಳಿಗೊಳಿಸಿದ್ರು. ಸುಮಾರು ಅರ್ಧಗಂಟೆ ಕಾಲ ಕೊರೊನಾ ಸೋಂಕಿತರು ತಮ್ಮ ಬೆಡ್​ಗಳನ್ನ ಬಿಟ್ಟು ಕೇರ್ ಸೆಂಟರ್  ಹೊರಗಡೆ ಬಂದು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದ್ರಿಂದ ಸ್ಥಳೀಯರು ಕೂಡಾ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸೋಂಕಿತರೆಲ್ಲಾ ರಸ್ತೆಗೆ ಬಂದ್ರೆ ಇಲ್ಲಿ ಕೊರೊನಾ ಬೇರೆಯವರಿಗೆ ಹಬ್ಬಿದ್ರೆ ಎನ್ ಗತಿ ಎನ್ನುವಂತಾಗಿದೆ.

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ